ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್, ಗ್ರಾಮೀಣ ಪ್ರದೇಶಗಳಲ್ಲಿ ದುರ್ಗಮ ರಸ್ತೆಗಳು ಇವುಗಳಿಂದಾಗಿ ಅನೇಕ ಬಾರಿ ತುರ್ತು ವೈದ್ಯಕೀಯ ಸೇವೆ ಸಕಾಲಕ್ಕೆ ಲಭ್ಯವಾಗದೆ ರೋಗಿಗಳು ಪ್ರಾಣ ಕಳೆದುಕೊಳ್ಳುವ ದಾರುಣ ಘಟನೆಗಳು ಸಂಭವಿಸುತ್ತಿವೆ. ಈ ಸಮಸ್ಯೆಗೆ ಪರಿಹಾರ ಕಂಡುಹಿಡಿಯಲು ಕರ್ನಾಟಕ ಸರ್ಕಾರವು ಹೊಸ ಮಾಸ್ಟರ್ ಪ್ಲಾನ್ ರೂಪಿಸಿದೆ. ಅತ್ಯಂತ ತುರ್ತು ಸಂದರ್ಭಗಳಲ್ಲಿ ರೋಗಿಗಳಿಗೆ ಬಹಳ ಬೇಗ ವೈದ್ಯಕೀಯ ಸೇವೆ ಒದಗಿಸುವ ಸಲುವಾಗಿ ರಾಜ್ಯದಲ್ಲಿ ಶೀಘ್ರದಲ್ಲೇ ‘ಬೈಕ್ ಆ್ಯಂಬುಲೆನ್ಸ್’ ವ್ಯವಸ್ಥೆಯನ್ನು ಜಾರಿಗೊಳಿಸಲು ಆರೋಗ್ಯ ಸಚಿವರು ಗಂಭೀರ ಚಿಂತನೆ ನಡೆಸಿದ್ದಾರೆ ಎಂದು ಆರೋಗ್ಯ ಸಚಿವ ಯು.ಟಿ. […]
ಪ್ರಕೃತಿಗೆ ಯಾವುದೇ ಹಾನಿ ಮಾಡದಂತೆ ಅತ್ಯಂತ ಸುಂದರವಾದ “ಪರಿಸರ ಸ್ನೇಹಿ” ಮನೆ
ಸ್ವಂತದ್ದೊಂದು ಮನೆ ಕಟ್ಟಬೇಕು ಎನ್ನುವುದು ಪ್ರತಿಯೊಬ್ಬರ ಜೀವಮಾನದ ಕನಸು. ಆದರೆ ಇತ್ತೀಚಿನ ದಿನಗಳಲ್ಲಿ ಸಿಮೆಂಟ್, ಮರ. ಸ್ಟೀಲ್, ಮರಳು ಬೆಲೆ ಗಗನಕ್ಕೇರಿದೆ. ಇಂತಹ ಸಂದರ್ಭದಲ್ಲಿ ಸಾಮಾನ್ಯ ಜನರು ಮನೆ ಕಟ್ಟುವುದು ಹೇಗೆ ಎಂಬ ಆತಂಕ ಎದುರಾಗಿದೆ. ಆದರೆ ಪರಿಸರ ಪ್ರೇಮಿ ನಿತ್ಯಾನಂದ ನೇಜಾರ್ ರವರು ಕೇವಲ ಕಡಿಮೆ ವೆಚ್ಚದಲ್ಲಿ, ಅದೂ ಪ್ರಕೃತಿಗೆ ಯಾವುದೇ ಹಾನಿ ಮಾಡದಂತೆ ಅತ್ಯಂತ ಸುಂದರವಾದ “ಪರಿಸರ ಸ್ನೇಹಿ” ಮನೆಯನ್ನು ನಿರ್ಮಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಹೌದು, ಏನಿದು ಪರಿಸರ ಸ್ನೇಹಿ ಮನೆ? ಇದರ […]
ನುಗ್ಗಿ, ದೇವಿಯ ವಿಗ್ರಹದ ಜೊತೆ ಕೆರೆಗೆ ಹಾರಿದ ಸಾಫ್ಟ್ವೇರ್ ಇಂಜಿನಿಯರ್!
ಹೈದರಾಬಾದ್, ಜುಲೈ 19: ಆಕೆಯ ಹೆಸರು ತೇಜಸ್ವಿನಿ. ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯ ದೇವಪಲ್ಲಿ ಮೂಲದ ವಕ್ಕುಲಗಡ್ಡಿ ಈಶ್ವರ್ ರಾವ್ ಮತ್ತು ಅರುಣಾ ದಂಪತಿಯ ಪುತ್ರಿಯಾದ 25 ವರ್ಷದ ತೇಜಸ್ವಿನಿ ಬೆಂಗಳೂರಿನಲ್ಲಿ (Bengaluru) ಸಾಫ್ಟ್ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಕೆಲಸದಲ್ಲಿ ತೀವ್ರ ಒತ್ತಡವನ್ನು ಎದುರಿಸಿದ ಅವರು 6 ತಿಂಗಳ ಹಿಂದೆ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿ ವಿಶಾಖಪಟ್ಟಣಕ್ಕೆ ತೆರಳಿದ್ದರು. ಇದಾದ ನಂತರ, 2 ತಿಂಗಳ ಹಿಂದೆ ಅವರು ತಮ್ಮ ತಾಯಿ ಅರುಣಾ ಅವರೊಂದಿಗೆ ಹೈದರಾಬಾದ್ಗೆ ಬಂದು ಪೀರ್ಜಾದಿಗುಡದ […]
ಬಟ್ಟೆ ಬಿಚ್ಚಿ ದೇವಸ್ಥಾನಕ್ಕೆ ನುಗ್ಗಿ, ದೇವಿಯ ವಿಗ್ರಹದ ಜೊತೆ ಕೆರೆಗೆ ಹಾರಿದ ಸಾಫ್ಟ್ವೇರ್ ಇಂಜಿನಿಯರ್!
ಹೈದರಾಬಾದ್, ಜುಲೈ 19: ಆಕೆಯ ಹೆಸರು ತೇಜಸ್ವಿನಿ. ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯ ದೇವಪಲ್ಲಿ ಮೂಲದ ವಕ್ಕುಲಗಡ್ಡಿ ಈಶ್ವರ್ ರಾವ್ ಮತ್ತು ಅರುಣಾ ದಂಪತಿಯ ಪುತ್ರಿಯಾದ 25 ವರ್ಷದ ತೇಜಸ್ವಿನಿ ಬೆಂಗಳೂರಿನಲ್ಲಿ (Bengaluru) ಸಾಫ್ಟ್ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಕೆಲಸದಲ್ಲಿ ತೀವ್ರ ಒತ್ತಡವನ್ನು ಎದುರಿಸಿದ ಅವರು 6 ತಿಂಗಳ ಹಿಂದೆ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿ ವಿಶಾಖಪಟ್ಟಣಕ್ಕೆ ತೆರಳಿದ್ದರು. ಇದಾದ ನಂತರ, 2 ತಿಂಗಳ ಹಿಂದೆ ಅವರು ತಮ್ಮ ತಾಯಿ ಅರುಣಾ ಅವರೊಂದಿಗೆ ಹೈದರಾಬಾದ್ಗೆ ಬಂದು ಪೀರ್ಜಾದಿಗುಡದ […]
ಕುಂದಾಪುರ: ವಿಜಯಕರ್ನಾಟಕ ದಿನಪತ್ರಿಕೆ ವರದಿಗಾರ, ನಾಗೇಶ್ ಗಾಣಿಗ ಹೃದಯಘಾತದಿಂದ ನಿಧನ
ನಾಗೇಶ್ ಗಾಣಿಗ ಕಳೆದ ಹಲವು ವರ್ಷಗಳಿಂದ ವಿಜಯಕರ್ನಾಟಕ ವರದಿಗಾರರಾಗಿ ಗ್ರಾಮೀಣ ಭಾಗದ ಸಮಸ್ಯೆಗಳ ಬಗ್ಗೆ ತಮ್ಮ ವರದಿಗಾರಿಕೆಯ ಮೂಲಕ ಬೆಳಕು ಚೆಲ್ಲಿದ್ದರು. ಕೃಷಿ ಕಾಯಕದ ಜೊತೆಗೆ ಪತ್ರಕರ್ತ ವೃತ್ತಿ ಮಾಡುತ್ತಿದ್ದ ನಾಗೇಶ್ ಅವಿವಾಹಿತರಾಗಿದ್ದರು. ಬುಧವಾರ ಮಧ್ಯಾಹ್ನದ ವೇಳೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ನಾಗೇಶ್ರ ಅಕಾಲಿಕ ನಿಧನಕ್ಕೆ ಉಡುಪಿ ಜಿಲ್ಲಾ ಹಾಗೂ ಕುಂದಾಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ, ತೀವ್ರ ಸಂತಾಪ ಸೂಚಿಸಿದ್ದಾರೆ.
ಉಜಿರೆ ರುಡ್ಸೆಟ್ನಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಉದ್ಘಾಟನೆ
ಉಜಿರೆ, ಜುಲೈ 07: ರುಡ್ಸೆಟ್ ಸಂಸ್ಥೆ, ಉಜಿರೆಯಲ್ಲಿ ಆಯೋಜಿಸಲಾದ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ *ಡಾ. ಅಶೋಕ ಕುಮಾರ್* ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಉದ್ಘಾಟನಾ ಭಾಷಣದಲ್ಲಿ ಮಾತನಾಡಿದ ಅವರು, ಇಂದಿನ ಯುವಜನತೆ ಉದ್ಯೋಗ ಅರಸುವವರಾಗುವುದಕ್ಕಿಂತ ಉದ್ಯೋಗ ಸೃಷ್ಟಿಸುವವರಾಗುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಉದ್ಯಮಶೀಲತೆಯು ಆತ್ಮನಿರ್ಭರತೆ ಹಾಗೂ ಆರ್ಥಿಕ ಸಬಲೀಕರಣಕ್ಕೆ ಪ್ರಮುಖ ಸಾಧನವಾಗಿದ್ದು, ತರಬೇತಿಯ ಮೂಲಕ ದೊರೆಯುವ ಜ್ಞಾನ ಮತ್ತು ಕೌಶಲ್ಯಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಂತೆ […]
ಸವಾಲುಗಳನ್ನು ಅವಕಾಶವನ್ನಾಗಿ ಪರಿವರ್ತಿಸಿಕೊಂಡರೆ ಉದ್ಯಮದಲ್ಲಿ ಯಶಸ್ಸು ಸಾಧ್ಯ : ರಾಜೇಶ್ ಪೈ
ಉಜಿರೆ : ಉದ್ಯಮದಲ್ಲಿ ಯಶಸ್ಸು ಸಾಧಿಸಲು ನಿರಂತರ ಪರಿಶ್ರಮ, ದೃಢ ಸಂಕಲ್ಪ ಹಾಗೂ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ಮನೋಭಾವ ಅತ್ಯಗತ್ಯ ಎಂದು ಉಜಿರೆಯ ಸಂಧ್ಯಾ ಟ್ರೇಡರ್ಸ್ನ ಮಾಲಕರು ಹಾಗೂ ಸಿರಿ ಸಂಸ್ಥೆಯ ನಿರ್ದೇಶಕರಾದ *ಶ್ರೀ ರಾಜೇಶ್ ಪೈ* ಅವರು ಹೇಳಿದರು. ಅವರು ರುಡ್ಸೆಟ್ ಸಂಸ್ಥೆ, ಸಿದ್ಧವನ, ಉಜಿರೆಯಲ್ಲಿ ಆಯೋಜಿಸಲಾದ *ಉದ್ಯಮಶೀಲತಾಭಿವೃದ್ಧಿ* ತರಬೇತಿ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ತರಬೇತಿ ಪೂರ್ಣಗೊಳಿಸಿದ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಿ ಮಾತನಾಡಿದರು. ತಮ್ಮ ಉದ್ಯಮ ಪಯಣದ ಅನುಭವಗಳನ್ನು ಹಂಚಿಕೊಂಡ ಅವರು, ಉದ್ಯಮದ […]
ಆಟಿ ತಿಂಗಳ ತಿನಿಸುಗಳೊಂದಿಗೆ “ಆಟಿದ ಕೂಟ” ನಾಟಿ ವೈದ್ಯರಿಗೆ ಸನ್ಮಾನ
ಉಜಿರೆ, ಜುಲೈ 05: ಆಸರೆ ರುಡ್ ಸೆಟ್ ಯಶಸ್ವಿ ಉದ್ಯಮಿಗಳ ಸಂಘ (ರಿ) ಉಜಿರೆ ಇವರ ವತಿಯಿಂದ ರುಡ್ಸೆಟ್ ಸಂಸ್ಥೆ, ಉಜಿರೆಯಲ್ಲಿ ಇಂದು ನಡೆದ “ಆಟಿಕೂಟ” ಕಾರ್ಯಕ್ರಮವು ಆಟಿ ತಿಂಗಳ ಸಾಂಪ್ರದಾಯಿಕ ತಿನಿಸುಗಳು ಹಾಗೂ ನಾಟಿ ವೈದ್ಯ ರಿಗೆ ಸನ್ಮಾನ ಜರುಗಿತು. ಕಾರ್ಯಕ್ರಮದಲ್ಲಿ ಹಿರಿಯ ನಾಟಿ ವೈದ್ಯ ರಾದ * ಶ್ರೀನಿವಾಸ ಪೂಜಾರಿ* ಪೆರ್ಮುದೆ,ಕೊಯ್ಯೂರು ಅವರು ಭಾಗವಹಿಸಿ, ಆಟಿ ತಿಂಗಳ ತಿನಿಸುಗಳು ಮತ್ತು ನಾಟಿ ಜೀವನದ ಮಹತ್ವದ ಕುರಿತು ಮಾತನಾಡಿದರು. ಆಟಿ ತಿಂಗಳಲ್ಲಿ ಆರೋಗ್ಯಕರ ಆಹಾರ ಸೇವನೆಯ […]
ಗೃಹ ಜ್ಯೋತಿ ಪರಿಶೀಲನೆ ಆರಂಭ: ಉಚಿತ ವಿದ್ಯುತ್ ಸೌಲಭ್ಯ ಕೈತಪ್ಪುವ ಭೀತಿ, ಬಾಡಿಗೆದಾರರ ಆತಂಕ..!
ಬೆಳಗಾವಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಜುಲೈ 1ರಿಂದ ಆರಂಭವಾಗಿದ್ದು, ಇದರ ಬೆನ್ನಲ್ಲೇ ರಾಜ್ಯದ ಸಾವಿರಾರು ಬಾಡಿಗೆದಾರರಲ್ಲಿ ಆತಂಕ ಹೆಚ್ಚಾಗಿದೆ. ಅಮೆಜಾನ್ ಸ್ಪೆಷಲ್ ಆಫರ್•https://amzn.to/3SCDUYt ಹೊಸ ಪರಿಶೀಲನಾ ನಿಯಮಗಳಿಂದಾಗಿ ಅನೇಕರು ಉಚಿತ ವಿದ್ಯುತ್ ಸೌಲಭ್ಯ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಪ್ರತಿ ತಿಂಗಳು 200 ಯೂನಿಟ್ವರೆಗೆ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಯಲ್ಲಿ ಅಕ್ರಮ ಬಳಕೆ ನಡೆಯುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಇಂಧನ ಇಲಾಖೆ ಪರಿಶೀಲನೆ ಆರಂಭಿಸಿದೆ. ವಾಣಿಜ್ಯ ಕಟ್ಟಡಗಳಲ್ಲಿ ವಾಸಿಸುವವರು […]
ಉಡುಪಿಯ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಇನ್ನರ್ ವೀಲ್ ಕ್ಲಬ್ ಆಫ್ 2026–27ನೇ ಸಾಲಿನ ಪದಗ್ರಹಣ ಸಮಾರಂಭ
ಇನ್ನರ್ ವೀಲ್ ಕ್ಲಬ್ ಆಫ್ ಉಡುಪಿಯ 2026–27ನೇ ಸಾಲಿನ ಪದಗ್ರಹಣ ಸಮಾರಂಭವು ಜುಲೈ 1ರಂದು ಉಡುಪಿಯ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಿತು.ಮಾಜಿ ಅಧ್ಯಕ್ಷೆ ಶುಭಾ ಬಾಸ್ರಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಸರಿತಾ ವಿ. ಕೆ. ಅವರು ಅಧ್ಯಕ್ಷೆಯಾಗಿ, ಶಾಲಿನಿ ರಾಘವೇಂದ್ರ ಅವರು ಮಾಜಿ ಅಧ್ಯಕ್ಷೆಯಾಗಿ (IPP), ರಾಜಲಕ್ಷ್ಮಿ ಡಿ. ಶೆಟ್ಟಿ ಅವರು ಉಪಾಧ್ಯಕ್ಷೆಯಾಗಿ, ವಾಣಿ ಜೆ. ಪ್ರಭು ಅವರು ಕಾರ್ಯದರ್ಶಿಯಾಗಿ, ವೈಷ್ಣವಿ ಆಚಾರ್ಯ ಅವರು ಖಜಾಂಚಿಯಾಗಿ, ಮಾಲತಿ ಅಮೀನ್ ಅವರು ಸಂಪಾದಕಿಯಾಗಿ ಹಾಗೂ […]
ಮುಂದಿನ 4 ದಿನ ರಾಜ್ಯದಲ್ಲಿ ಭಾರೀ ಮಳೆ: ಕರಾವಳಿಗೆ ರೆಡ್ ಅಲರ್ಟ್
ರಾಜ್ಯದಲ್ಲಿ ಮುಂಗಾರು ಮಾರುತಗಳು ತೀವ್ರಗೊಂಡಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆ. ಹವಾಮಾನದ ತೀವ್ರತೆಯನ್ನು ಆಧರಿಸಿ ಭಾರತೀಯ ಹವಾಮಾನ ಇಲಾಖೆ (weather) ಜಿಲ್ಲಾವಾರು ಯೆಲ್ಲೋ ಮತ್ತು ರೆಡ್ ಅಲರ್ಟ್ಗಳನ್ನು ಘೋಷಿಸಿದೆ. ಪ್ರವಾಹ ಮತ್ತು ಭೂಕುಸಿತದ ಭೀತಿ ಇರುವುದರಿಂದ ಸಾರ್ವಜನಿಕರ ಸುರಕ್ಷತೆಗಾಗಿ ಈ ಅಲರ್ಟ್ಗಳನ್ನು ನೀಡಲಾಗಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಮೈಸೂರು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಜುಲೈ ಮೊದಲ ವಾರದಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಭಾಗಗಳಲ್ಲಿ ಸಾಧಾರಣದಿಂದ […]










