ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ವಿದ್ಯಾರ್ಥಿಗಳಿಗೆ ಫ್ಯಾಷನ್ ಡಿಸೈನ್ ವಿಭಾಗದ ವತಿಯಿಂದ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು.ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಆಗಿ ಶ್ರೀಮತಿ ಪ್ರೇಮ ಆರ್ ಶೆಟ್ಟಿ,ಇಂಗ್ಲೀಷ್ ಶಿಕ್ಷಕಿ, ಸರಕಾರಿ ಪದವಿ ಪೂರ್ವ ಕಾಲೇಜು ಮುಲ್ಕಿ, ಇವರು ವಹಿಸಿದ್ದರು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಲಾಯಿತು.ವಿದ್ಯಾರ್ಥಿಗಳನ್ನು ಉದ್ದೇಶಿಸಿ ” ಫ್ಯಾಷನ್ ಕ್ಷೇತ್ರವೂ ಕೇವಲ ಬಟ್ಟೆಗಳನ್ನು ವಿನ್ಯಾಸ ಮಾಡುವುದು ಮಾತ್ರವಲ್ಲ ಅದು ನಮ್ಮ ಸೃಜನಶೀಲತೆ ಕಲ್ಪನೆ, ಮತ್ತು ಆತ್ಮವಿಶ್ವಾಸವನ್ನು ತೋರಿಸುವ ಒಂದು ಕಲೆಯಾಗಿದೆ ಎ0ದರು, ಹಾಗೂ […]
Like this:
Like Loading...
ಉಜಿರೆ: ರುಡ್ ಸೆಟ್ ಸಂಸ್ಥೆ, ಸಿದ್ಧವನ, ಉಜಿರೆಗೆ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ, ಬೆಂಗಳೂರು ಇದರ ಮುಖ್ಯ ಕಾರ್ಯಾಚರಣಾ ಅಧಿಕಾರಿ (ಕೌಶಲ್ಯ) ಕಾತ್ಯಾಯಿನಿ ದೇವಿ ಕೆ.ಎ.ಎಸ್ ಅವರು ಇಂದು ಭೇಟಿ ನೀಡಿದರು.ಭೇಟಿಯ ಸಂದರ್ಭದಲ್ಲಿ ಸಂಸ್ಥೆಯಲ್ಲಿ ನಡೆಯುತ್ತಿರುವ ಕಂಪ್ಯೂಟರ್ ಟ್ಯಾಲಿ ಹಾಗೂ ಫ್ರಿಜ್ ಮತ್ತು ಎ.ಸಿ ರಿಪೇರಿ ತರಬೇತಿಗಳನ್ನು ವೀಕ್ಷಿಸಿ, ತರಬೇತಿ ಪಡೆಯುತ್ತಿರುವ ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿದರು. ತರಬೇತಿಯ ಗುಣಮಟ್ಟ, ಲಭ್ಯವಿರುವ ಸೌಲಭ್ಯಗಳು ಹಾಗೂ ಶಿಬಿರಾರ್ಥಿಗಳ ಅಭಿಪ್ರಾಯಗಳ ಬಗ್ಗೆ ವಿಚಾರಿಸಿದರು.ನಂತರ ಸಂಸ್ಥೆಯ ನಿರ್ದೇಶಕರು ಹಾಗೂ ಉಪನ್ಯಾಸಕರೊಂದಿಗೆ ಚರ್ಚೆ […]
Like this:
Like Loading...
9ನೇ ತರಗತಿ ಬಾಲಕನ ಅಪಹರಿಸಿ ಹಲ್ಲೆ, ಇಬ್ಬರು ಅರೆಸ್ಟ್! ತಾರೇಶ್(38), ತಂದೆ: ನರಸಿಂಹ, ಮಟಪಾಡಿ ಇವರ ಮಗನಾದ ಅಪ್ರಾಪ್ತ ವಯಸ್ಸಿನ ತಿಲಕ ಎಂಬುವನು ಬ್ರಹ್ಮಾವರ ಸರ್ಕಾರಿ ಬೋರ್ಡ್ ಹೈಸ್ಕೂಲ್ನಲ್ಲಿ 9ನೇ ತರಗತಿ ಕಲಿಯುತ್ತಿದ್ದು, ದಿನಾಂಕ 01/06/2026 ರಂದು ಬೆಳಿಗ್ಗೆ 08:30 ಗಂಟೆಗೆ ಆರೋಪಿತರು ಮಗನನ್ನು ಬ್ರಹ್ಮಾವರ ಬಸ್ ನಿಲ್ದಾಣದಿಂದ ಅಪಹರಿಸಿಕೊಂಡು ಕೇರಳ ರಾಜ್ಯದ ತಲಪಾಡಿ ಕುಂಜತ್ತೂರು ಪದವು ಎಂಬಲ್ಲಿರುವ ವುಡ್ ಕಂಪೆನಿಗೆ ಬಲತ್ಕಾರದಿಂದ ಕರೆದುಕೊಂಡು ಹೋಗಿ ಕೆಲಸಕ್ಕೆ ಸೇರಿಸಿದ್ದು, ಈ ಬಗ್ಗೆ ಅಪ್ರಾಪ್ತ ಬಾಲಕನು […]
Like this:
Like Loading...