webnews kannada

ಬಾರ್ಕೂರಿನಲ್ಲಿ ಶ್ರವಣ ತಪಾಸಣೆ ಶಿಬಿರ

ಕೋಟ, ಜ.8: ನಮ್ಮೂರು ಬಾರ್ಕೂರು ಫೇಸ್ ಬುಕ್ ಫ್ರೆಂಡ್ಸ್ ಹಾಗೂ ಟೀಮ್ ಈಶ್ವರ್ ಮಲ್ಪೆ, ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ರೋಟರಾಕ್ಟ್ ಬ್ರಹ್ಮಾವರ ಸಂಯುಕ್ತ ಆಶ್ರಯದಲ್ಲಿ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ
ರಾಮಮಂದಿರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನ, ಬಾರ್ಕುರಿನಲ್ಲಿ ನಡೆಯಿತು

ವೈದ್ಯರಾದ ಅಂಕಿತ ಕಲ್ಮಾಡಿ ಮಾತನಾಡಿ, ಕಿವಿಯ ಬಗ್ಗೆ ಕಾಳಜಿ ಅತೀ ಅಗತ್ಯ. ಕಿವುಡರಾಗಿ ಜೀವನ ನಡೆಸುವುದು ತುಂಬಾ ಕಷ್ಟ ಎಂದರು.

ನಮ್ಮೂರು ಬಾರ್ಕೂರು ಫೇಸ್ ಬುಕ್ ಫ್ರೆಂಡ್ಸ್ ಅಡ್ಮಿನ್ ಗಣೇಶ್ ಶೆಟ್ಟಿ, ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಗಾಣಿಗ ಅಚ್ಲಾಡಿ, ಸ್ಥಾಪಕಾಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ,
ಬಾರ್ಕೂರು ರೋಟರಿ ಕ್ಲಬ್ ಅಧ್ಯಕ್ಷೆ ಕಿಶೋರಿ ಶೆಟ್ಟಿ , ಬಾರ್ಕೂರು ರೋಟರಾಕ್ಟ್ ಕ್ಲಬ್ ಅಧ್ಯಕ್ಷ ಆಶಿಸ್ ಅಂದ್ರಾದೆ ಇದ್ದರು.

ಲವ ಬಂಗೇರ ಸ್ವಾಗತಿಸಿ, ಅಲ್ವಿನ್ ಅಂದ್ರಾಡೆ ಕಾರ್ಯಕ್ರಮ ನಿರೂಪಿಸಿದರು. ರೋಟರಿ ಕಾರ್ಯದರ್ಶಿ ಸುದರ್ಶನ ಉಡುಪ ವಂದಿಸಿದರು.

karavalivaninews@gmail.com
Copyright - 2022webnewskannada news wedsite. All rights reserved. ನಮ್ಮ ಈ ವೆಬ್ ನ್ಯೂಸ್ ಕನ್ನಡ ವೆಬ್ಸೈಟ್ ಉಡುಪಿ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಸುದ್ದಿ ವಾಹಿನಿ. ಇದು 2009ರಲ್ಲಿ ಆರಂಭವಾದ ವೆಬ್ ನ್ಯೂಸ್ ಕನ್ನಡ ಸದಾ ಹೊಸ ಹೊಸ ಪ್ರಯತ್ನ ಮತ್ತು ಪರಿಕಲ್ಪನೆಗಳನ್ನು ಜನರ ಮುಂದಿಡುತ್ತ ವಿಶಾಲ ಹೃದಯಿಗಳಾದ ಕನ್ನಡ ಪ್ರೇಕ್ಷಕರ ಮನಗೆಲ್ಲುವಲ್ಲಿ ವೆಬ್ ನ್ಯೂಸ್ ಕನ್ನಡ ವೆಬ್ಸೈಟ್ ಯಶಸ್ವಿಯಾಗಿದೆ ವೆಬ್ ನ್ಯೂಸ್ ಕನ್ನಡ ಅತ್ಯಂತ ವೇಗವಾಗಿ ಸುದ್ದಿಗಳನ್ನು ಬಿತ್ತರಿಸುವಲ್ಲಿ ಮುಂಚೂಣಿಯಲ್ಲಿದೆ ಇದು ವೆಬ್ ನ್ಯೂಸ್ ಕನ್ನಡ ಇದು ಕನ್ನಡಿಗರ ಸುದ್ದಿತಾಣ ಎಂಬ ತನ್ನ ಧ್ಯೇಯ ವಾಕ್ಯದಂತೆ ಸಮಾಜದಲ್ಲಿ ಕಂಡು ಬರುವ ಸಮಸ್ಯೆಗಳನ್ನು ಮತ್ತು ನೊಂದವರ ಧ್ವನಿಯಾಗಿ, ಸಮಾಜದಲ್ಲಿರುವ ದೋಷಗಳನ್ನು ಸರಿ ಪಡಿಸುವ ಕೆಲಸವನ್ನು ಮಾಡುವಲ್ಲಿ ವೆಬ್ ನ್ಯೂಸ್ ಕನ್ನಡ ತನ್ನ ಕರ್ತವ್ಯ ನಿರ್ವಹಿಸುತ್ತಿದೆ. ಜನರ ನಂಬಿಕೆ ಮತ್ತು ವಿಶ್ವಾಸಾರ್ಹತೆಗೆ ಧಕ್ಕೆಯಾಗದ ರೀತಿಯಲ್ಲಿ ಸುದ್ದಿ ನೀಡುವ ವೆಬ್ ನ್ಯೂಸ್ ಕನ್ನಡ ಯಾವುದೇ ಘಟನೆಯಿರಲಿ, ಪ್ರಮುಖ ಸುದ್ದಿಯಿರಲಿ ಅತ್ಯಂತ ವೇಗವಾಗಿ ಜನರಿಗೆ ಮುಟ್ಟಿಸುತ್ತಿದೆ. ಇದು ವೆಬ್ ನ್ಯೂಸ್ ಕನ್ನಡ ಇದು ಕನ್ನಡಿಗರ ಸುದ್ದಿತಾಣ gmail-karavalivaninews@gmail.com
http://webnewskannada.com

Leave a Reply

Your email address will not be published. Required fields are marked *