ಕರಾವಳಿ

ಕೊಲ್ಲೂರು ವನ್ಯಜೀವಿ ವಲಯದ ಮೇಗಿನಿ ವ್ಯಾಲಿ ಮೀಸಲು ಅರಣ್ಯದಲ್ಲಿ ಹೊಸ ಪ್ರಭೇದದ ಸಿಹಿನೀರಿನ ಏಡಿಯೊಂದು ಪತ್ತೆ

ಕುಂದಾಪುರ: ಪಶ್ಚಿಮ ಘಟ್ಟದ ತಪ್ಪಲು ಪ್ರದೇಶ ಕೊಲ್ಲೂರು ಸಮೀಪದ ಮೇಗಿನಿ ವ್ಯಾಲಿ ಮೀಸಲು ಅರಣ್ಯದಲ್ಲಿ ಹೊಸ ಪ್ರಭೇದದ ಸಿಹಿನೀರಿನ ಏಡಿ ಪತ್ತೆಯಾಗಿದೆ. ಪಶ್ಚಿಮಘಟ್ಟಕ್ಕೆ ಮಾತ್ರ ಸೀಮಿತವಾದ ಸ್ಥಳೀಯವಾಗಿ ಮಾತ್ರ ಕಂಡು ಬರುವ(ಎಂಡಮಿಕ್) ಪ್ರಭೇದವನ್ನು ಸ್ಥಳೀಯ ಗಸ್ತು ಅರಣ್ಯ ಪಾಲಕ ಅಜೀರ್ ಕೆ. ಪತ್ತೆ ಹಚ್ಚಿದ್ದು ಅದಕ್ಕೆ ಘಟಿಯಾನಾ ಕರ್ನಾಟಕ ಎಂಬುದಾಗಿ ವೈಜ್ಞಾನಿಕ ಹೆಸರನ್ನು ಇಡಲಾಗಿದೆ. ಸಾಮಾನ್ಯವಾಗಿ ‘ಕರ್ನಾಟಕ ಘಾಟ್ ಏಡಿ’ ಎಂದು ಇದನ್ನು ಕರೆಯಲಾಗುತ್ತದೆ. ಈ ಏಡಿಯ ಪ್ರಭೇದವು ಕೊಲ್ಲೂರು ವನ್ಯಜೀವಿ ವಲಯದ ಮೇಗಿನಿ ವ್ಯಾಲಿ, ಮಾದಿಬರೆ, […]

ರಾಶಿ ಭವಿಷ್ಯ,

ದಿನ ಭವಿಷ್ಯ | ಇಂದಿನ ರಾಶಿ ಭವಿಷ್ಯ

14-08-2026: ಈ ರಾಶಿಯವರಿಗೆ ಹಣಕಾಸಿನ ಲಾಭ, ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ಸಂಪೂರ್ಣ ವಿವರ!  ನಾಳೆಯ ದಿನವು ಕೆಲವು ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದ್ದರೆ, ಇನ್ನು ಕೆಲವು ರಾಶಿಯವರು ವ್ಯವಹರಿಸುವಾಗ ಕೊಂಚ ಜಾಗರೂಕರಾಗಿರುವುದು ಒಳಿತು. ನವಗ್ರಹಗಳ ಚಲನೆಯ ಆಧಾರದ ಮೇಲೆ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ ಎನ್ನುವ ಸಂಪೂರ್ಣ ವರದಿ ಇಲ್ಲಿದೆ. — ### ♈ ಮೇಷ ರಾಶಿ (Aries) * **ಉದ್ಯೋಗ & ವ್ಯಾಪಾರ:** ಕೆಲಸದ ಸ್ಥಳದಲ್ಲಿ ಮೇಲಧಿಕಾರಿಗಳಿಂದ ಮೆಚ್ಚುಗೆ ವ್ಯಕ್ತವಾಗಲಿದೆ. ಹೊಸ ಜವಾಬ್ದಾರಿಗಳು […]

ಕರಾವಳಿ

ಪೋಷಕ–ಶಿಕ್ಷಕರ ಸಭೆ: ಶೈಕ್ಷಣಿಕ ಪ್ರಗತಿ ಮತ್ತು ಸಮಗ್ರ ಅಭಿವೃದ್ಧಿಗೆ ಬಲ ತುಂಬಿದ ಮಹತ್ವದ ವೇದಿಕೆ

ಬಾರ್ಕೂರು, : ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಶಿಸ್ತು, ವೈಯಕ್ತಿಕ ಬೆಳವಣಿಗೆ ಹಾಗೂ ಭವಿಷ್ಯದ ಗುರಿಗಳ ಕುರಿತು ಪೋಷಕರು ಮತ್ತು ಶಿಕ್ಷಕರು ಪರಸ್ಪರ ವಿಚಾರ ವಿನಿಮಯ ನಡೆಸುವ ಮಹತ್ವದ ವೇದಿಕೆಯಾಗಿ ಬಾರ್ಕೂರಿನ ಸುಜ್ಞಾನ ನ್ಯಾಷನಲ್ ಪಿಯು ಕಾಲೇಜಿನಲ್ಲಿ ಆಯೋಜಿಸಲಾದ ಪೋಷಕ–ಶಿಕ್ಷಕರ ಸಭೆ ಯಶಸ್ವಿಯಾಗಿ ನೆರವೇರಿತು. ಕಾಲೇಜಿನ ಸಭಾಂಗಣದಲ್ಲಿ ನಡೆದ ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳ ಪೋಷಕ–ಶಿಕ್ಷಕರ ಸಭೆಯನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಮಾತ್ರವಲ್ಲದೆ, ಅವರ ಹಾಜರಾತಿ, ಶಿಸ್ತು, ಕಲಿಕಾ ಪ್ರಗತಿ, ವೈಯಕ್ತಿಕ ಸಾಮರ್ಥ್ಯಗಳು […]

webnews kannada

ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಹಾಗೂ ಆಟಿ ಅಮಾವಾಸ್ಯೆ ಸಂಭ್ರಮ

ಕುಂದಾಪ್ರ ಕನ್ನಡದ ಕಂಪು, ಕರಾವಳಿಯ ಸಂಸ್ಕೃತಿಯ ಸೊಗಡು; ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ ಬಾರ್ಕೂರು, ಆಗಸ್ಟ್ 12: ಸುಜ್ಞಾನ ನ್ಯಾಷನಲ್ ಪಿಯು ಕಾಲೇಜು, ಬಾರ್ಕೂರಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಹಾಗೂ ಆಟಿ ಅಮಾವಾಸ್ಯೆ ಸಂಭ್ರಮವನ್ನು ಆಗಸ್ಟ್ 12ರಂದು ಕಾಲೇಜಿನ ಸಭಾಂಗಣದಲ್ಲಿ ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ವಹಿಸಿದ್ದರು. ಮಾತನಾಡಿದ ಅವರು, “ಯುವಪೀಳಿಗೆ ಕುಂದಾಪ್ರ ಕನ್ನಡವನ್ನು ಪ್ರೀತಿಯಿಂದ ಮಾತನಾಡುವುದರೊಂದಿಗೆ ಅದರ ಶ್ರೀಮಂತ ಸಂಸ್ಕೃತಿಯನ್ನು ಅರಿತು, ಮುಂದಿನ ಪೀಳಿಗೆಗೆ ಉಳಿಸಿ […]

ಕರಾವಳಿ

ವೇಗವಾಗಿ ಮರೆಯುವ ಕಾಲದಲ್ಲಿ ಸಂತೋಷ್ ಕುಮಾರ್ ಕೋಟ ಸಂಸ್ಮರಣೆ ನೆನಪಿಸುವ ಕಾರ್ಯ ಶ್ಲಾಘನೀಯ -ಸಾಹಿತಿ ನರೇಂದ್ರ ಕುಮಾರ್ ಕೋಟ

ಕೋಟ: ಈ ಸಮಾಜದಲ್ಲಿ ಯಾವುದೇ ವಸ್ತು ಕಳೆದುಕೊಂಡಾಗ ವೇಗವಾಗಿ ಮರೆತುಬಿಡುವ ಕಾಲದಲ್ಲಿ ಸಂತೋಷ್ ಮೇಷ್ಟ್ರ್ ಹೆಸರನ್ನು ಸದಾಕಾಲ ನೆನಪುಳಿಯುವಂತೆ ಮಾಡುವ ಪಂಚವರ್ಣ ಕಾರ್ಯವೈಕರಿಗೆ ಮೆಚ್ಚುಗೆ ಸೂಚಿಸುತ್ತೇನೆ ಎಂದು ಸಾಹಿತಿ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ನರೇಂದ್ರ ಕುಮಾರ್ ಕೋಟ ಹೇಳಿದರು. ಬುಧವಾರ ಕೋಟದ ಪಂಚವರ್ಣ ಕಛೇರಿಯಲ್ಲಿ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಇಂಡಿಕಾ ಕಲಾಬಳಗ ಪಡುಕರೆ,ಜೈ ಹಿಂದ್ ಕ್ರಿಕೆಟಸ್೯ ಪಡುಕರೆ ಇವರ ಸಹಯೋಗದೊಂದಿಗೆ ನೆನಪಿನಂಗಳದಿ ಸಂತೋಷ್ ಮೇಷ್ಟ್ರು ಸಂಸ್ಮರಣೆ ಕಾರ್ಯಕ್ರಮದಲ್ಲಿ […]

webnews kannada

ರಾತ್ರಿ ಮಲಗುವಾಗ ದಿಂಬಿನ ಬಳಿ ಈ ವಸ್ತುಗಳನ್ನು ಇಡಲೇಬೇಡಿ

ಪ್ರತಿಯೊಬ್ಬರೂ ದಿನವಿಡೀ ಕೆಲಸ ಮಾಡಿ ರಾತ್ರಿ ನೆಮ್ಮದಿಯ ನಿದ್ರೆ ಬಯಸುತ್ತಾರೆ. ಆದರೆ, ವಾಸ್ತು ಶಾಸ್ತ್ರದ ಪ್ರಕಾರ ನಾವು ತಿಳಿಯದೆ ಮಾಡುವ ಕೆಲವು ಸಣ್ಣ ತಪ್ಪುಗಳು ನಮ್ಮ ಮನಸ್ಸಿನ ಶಾಂತಿ ಮತ್ತು ನಿದ್ರೆಯ ಮೇಲೆ ತೀವ್ರ ಪರಿಣಾಮ ಬೀರುತ್ತವೆ. ರಾತ್ರಿಯಲ್ಲಿ ನಮ್ಮ ಮನಸ್ಸು ಮತ್ತು ದೇಹವು ವಿಶ್ರಾಂತಿ ಸ್ಥಿತಿಯಲ್ಲಿರುವುದರಿಂದ, ನಮ್ಮ ಸುತ್ತಮುತ್ತಲಿರುವ ವಸ್ತುಗಳ ಶಕ್ತಿಯು (Energy) ಸಕಾರಾತ್ಮಕ ಅಥವಾ ನಕಾರಾತ್ಮಕ ಪ್ರಭಾವ ಬೀರಲು ಪ್ರಾರಂಭಿಸುತ್ತದೆ ವಿಶೇಷವಾಗಿ, ಮಲಗುವಾಗ ದಿಂಬಿನ ಬಳಿ ಅಥವಾ ಹಾಸಿಗೆಯ ಹತ್ತಿರ ಕೆಲವು ಸಾಮಾನ್ಯ ವಸ್ತುಗಳನ್ನು ಇಟ್ಟುಕೊಳ್ಳುವುದರಿಂದ ನಕಾರಾತ್ಮಕತೆ […]

ರಾಜ್ಯ

ಕರ್ನಾಟಕ ಬಂದ್​​: ಬೆಂಗಳೂರಿನಿಂದ ತಮಿಳುನಾಡಿಗೆ ತೆರಳುವ ಬಸ್​ಗಳಿಗೆ ತಾತ್ಕಾಲಿಕ ತಡೆ

ಕಾವೇರಿ ಜಲ ವಿವಾದ ಸಂಬಂಧ ಇಂದು (ಆಗಸ್ಟ್ 13) ಕರ್ನಾಟಕ ಬಂದ್ಗೆ ಕರೆ ನೀಡಿರುವ ನಡುವೆಯೂ ರಾಜಧಾನಿ ಬೆಂಗಳೂರಿನಲ್ಲಿ ಜನ ಜೀವನ, ವಾಹನಗಳ ಸಂಚಾರ ಎಂದಿನಂತೆ ಆರಂಭವಾಗಿದೆ. ಹೀಗಿದ್ದರೂ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರ ಸೂಚನೆ ಮೇರೆಗೆ ನಗರದಿಂದ ತಮಿಳುನಾಡಿಗೆ ಸಂಚರಿಸುವ ಬಸ್ಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಸ್ಯಾಟ್ಲೈಟ್ ಬಸ್ ನಿಲ್ದಾಣದಿಂದ ತಮಿಳುನಾಡಿನ ಪ್ರಮುಖ ನಗರಗಳಾದ ಊಟಿ, ತಿರುವಣ್ಣಾಮಲೈ, ತಲ್ಲಕುರ್ಚಿ, ಸೇಲಂ, ವೇಲೂರು, ಕಲ್ಪಕಂ,‌ ಕಾಂಜಿವರಂ, ವಂದಾವಾಸಿ, ತಿರುವಳ್ಳೂರು, ಉಳುಂದೂರು ಪೇಟೆ, ತಿರುಪ್ಪತ್ತೂರು, ಕಡಲೂರು, ತಿರುತ್ತಣಿ, ತಿಟ್ಟಕುಡಿ, ತಿರುಕ್ಕೋವಿಲೂರು, […]

ರಾಜ್ಯ

ಕರ್ನಾಟಕದಲ್ಲಿ ‘ಗುಟ್ಕಾ, ಪಾನ್ ಮಸಾಲಾ’ ಬ್ಯಾನ್: 1 ವರ್ಷ ನಿಷೇಧಿಸಿ ಆದೇಶ

ಬೆಂಗಳೂರು: ಜನರ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಮಾರಕ ರೋಗಗಳನ್ನು ತಡೆಯುವ ನಿಟ್ಟಿನಲ್ಲಿ, ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ಗುಟ್ಕಾ ಮತ್ತು ನಿಕೋಟಿನ್/ತಂಬಾಕು ಒಳಗೊಂಡಿರುವ ಪಾನ್ ಮಸಾಲಾ ತಯಾರಿಕೆ, ಸಂಗ್ರಹಣೆ, ವಿತರಣೆ ಮತ್ತು ಮಾರಾಟವನ್ನು ೧ ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ (FSSA) 2006 ರ ನಿಯಮಗಳಡಿ ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರು ಈ ಮಹತ್ವದ ಆದೇಶವನ್ನು ಜಾರಿಗೆ ತಂದಿದ್ದಾರೆ. 🚫 ಏನೆಲ್ಲಾ ಉತ್ಪನ್ನಗಳಿಗೆ ನಿಷೇಧ? […]

ದೇಶ

ಕೋಳಿಗಳೂ ಜೀವ ಸಂಪತ್ತು: ಅಪಘಾತದಲ್ಲಿ ಸತ್ತರೆ ಸಿಗಲಿದೆ ಪರಿಹಾರ! ಕೋರ್ಟ್ ನೀಡಿದ ಐತಿಹಾಸಿಕ ತೀರ್ಪೇನು?

ಸರಕು ಸಾಗಣೆ ವಾಹನದಲ್ಲಿ ಸಾಗಿಸುತ್ತಿದ್ದ ಕೋಳಿಗಳು (Broiler chickens) ಅಪಘಾತದಲ್ಲಿ ಸಾವಿಗೀಡಾದರೆ, ಅವುಗಳನ್ನು ‘ಜೀವಸಂಪತ್ತು’ ಹಾಗೂ ‘ಸರಕು’ ಎಂದು ಪರಿಗಣಿಸಬೇಕು ಎಂದು ಧಾರವಾಡ ಹೈಕೋರ್ಟ್ ಪೀಠ (Dharwad  High Court) ಅಭಿಪ್ರಾಯಪಟ್ಟಿದೆ. ಅಲ್ಲದೇ ಮೋಟಾರು ವಾಹನ ಕಾಯ್ದೆ ಅಡಿ ಕೋಳಿಗಳು ಸಹ ಸಾಕುಪ್ರಾಣಿಗಳ ವ್ಯಾಪ್ತಿಗೆ ಬರಲಿದ್ದು, ಅವುಗಳನ್ನು ಸರಕು ಎಂದು ಪರಿಗಣಿಸಿ ಮಾಲೀಕರಿಗೆ ಅಪಘಾತ ಪರಿಹಾರ ವಿಧಿಸಬೇಕು ಎಂದು ಹೈಕೋರ್ಟ್ ಹೇಳಿದೆ ಕರ್ನಾಟಕ ಮೋಟಾರು ವಾಹನ ನಿಯಮಗಳಲ್ಲಿ ಕೋಳಿಯನ್ನು ಉಲ್ಲೇಖಿಸಿಲ್ಲ. ಆದರೆ, ಮೋಟಾರು ವಾಹನ ಕಾಯ್ದೆ-1988ರ ಸೆಕ್ಷನ್ […]

webnews kannada

ಇಂದು ಈ ರಾಶಿಯವರು ಪ್ರಾಯೋಗಿಕ ವಿಚಾರದಲ್ಲಿ ಮುಗ್ಗರಿಸುವರು…

ಮೇಷ ರಾಶಿ: ನಿಮ್ಮ ಮನೆಯವರು ಊಹಿಸಿದ್ದಕ್ಕಿಂತ ಹೆಚ್ಚನ್ನು ನೀವು ಸಾಧಿಸುವಿರಿ. ನೀವು ಲೆಕ್ಕಾಚಾರದ ವ್ಯಕ್ತಿಯಾದರೂ ರಿಸ್ಕ್ ತೆಗೆದುಕೊಳ್ಳಲು ತಯಾರಾಗುವಿರಿ. ಅಧ್ಯಯನಕ್ಕೆ ಹೆಚ್ಚು ಮಹತ್ತ್ವಕೊಡುವಿರಿ. ಚಂಚಲವಾದ ಮನಸ್ಸಿನಿಂದ ನೀವು ಗುರಿಯನ್ನು ಸಾಧಿಸಲು ಕಷ್ಟಪಡುವಿರಿ. ನಿಮ್ಮಂತಹ ಮಾನಸಿಕವಾಗಿ ಬಲವುಳ್ಳವರು ಹೃದಯಶೂನ್ಯ ಆಗಬಾರದು. ಸಹೋದ್ಯೋಗಿಗಳ ವರ್ತನೆಯು ಇಷ್ಟವಾಗದೇ ಸಿಟ್ಟಾಗುವಿರಿ. ಆಕಸ್ಮಿಕ ದ್ರವ್ಯ ಲಾಭದಿಂದ ಖುಷಿ ಪಡುವಿರಿ. ವೃಷಭ ರಾಶಿ: ನಿಮ್ಮ ಸೃಜನಶೀಲ ಪ್ರತಿಕ್ರಿಯೆಯು ಇಷ್ಟವಾಗುವುದು. ನಿಮ್ಮ ಪ್ರೀತಿಪಾತ್ರರು ಸುತ್ತುವರಿದಿದ್ದು, ನಿಮ್ಮ ದಿನವೂ ಉತ್ಸಾಹದಿಂದ ಮುಗಿಯುತ್ತದೆ. ಕಾರ್ಯದ ಒತ್ತಡವಿರುವ ಕಾರಣ ಮನೆಗೆ ವಿಳಂಬವಾಗಿ […]