ಸೆಪ್ಟೆಂಬರ್ 14ರಂದು ಗಣೇಶ ಹಬ್ಬ ನಡೆಯಲಿರುವ ಹಿನ್ನೆಲೆಯಲ್ಲಿ ಸಚಿವರು ಈ ಸೂಚನೆ ನೀಡಿದ್ದು, ಇಲಾಖೆಯ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ, ರಾಸಾಯನಿಕ ಬಣ್ಣ ಬಳಿದಿರುವ ನಿಷೇಧಿತ ಪ್ಲಾಸ್ಟರ್ ಆಫ್ ಪ್ಯಾರಿಸ್ ಮೂರ್ತಿಗಳ ವಿಸರ್ಜನೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ಜಲಮೂಲಗಳು ಹಾಗೂ ಪರಿಸರ ಸಂರಕ್ಷಣೆಗಾಗಿ ಜನರು ಮಣ್ಣಿನ ಮೂರ್ತಿಗಳನ್ನೇ ಪೂಜಿಸುವಂತೆ ಉತ್ತೇಜಿಸಬೇಕು ಎಂದು ಅವರು ಕರೆ ನೀಡಿದ್ದಾರೆ. ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಪರಿಸರ ಸ್ನೇಹಿ ಮಣ್ಣಿನ ಗೌರಿ ಮತ್ತು ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ […]
Month: August 2026
ದರ್ಶನ್ಗೆ ಶಾಕ್ ಮೇಲೆ ಶಾಕ್
ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಅವರ ಗ್ಯಾಂಗ್ಗೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದೆ. ಪ್ರಕರಣದ ಎ14 ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗಲು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಬೆಂಗಳೂರಿನ 59ನೇ ಸೆಷನ್ಸ್ ನ್ಯಾಯಾಲಯದಲ್ಲಿ ನಡೆದಿದೆ. ಇದರ ನಡುವೆಯೇ ಮತ್ತಿಬ್ಬರು ಆರೋಪಿಗಳನ್ನು ಮಾಫಿ ಸಾಕ್ಷಿಯನ್ನಾಗಿ ಮಾಡುವಂತೆ ಅವರ ಪರ ವಕೀಲರು ಕೋರ್ಟ್ಗೆ ಮನವಿ ಸಲ್ಲಿಸಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಪ್ರದೋಷ್ ಜೊತೆ ಮತ್ತಿಬ್ಬರು ಮಾಫಿ ಸಾಕ್ಷಿ? ನಿಮ್ಮ ಮಕ್ಕಳಿಗೆ ಅತಿ ಕಡಿಮೆ ಬೆಳಗ್ಗೆ […]
ಧನಾತ್ಮಕ ಶಕ್ತಿ ಹಾಗೂ ಸಮೃದ್ಧಿಗಾಗಿ ಬೆಳಿಗ್ಗೆ ಮಾಡಬೇಕಾದ ಪ್ರಮುಖ ಕಾರ್ಯಗಳು
ನಿಮ್ಮ ದಿನವನ್ನು ಸಕಾರಾತ್ಮಕ ಮತ್ತು ಶಿಸ್ತಿನ ದಿನಚರಿಯೊಂದಿಗೆ ಪ್ರಾರಂಭಿಸುವುದರಿಂದ ಜೀವನದಲ್ಲಿ ಸಂಪತ್ತು, ಶಾಂತಿ ಹಾಗೂ ಸಮೃದ್ಧಿಯನ್ನು ಆಕರ್ಷಿಸಬಹುದು. ಬೆಳಿಗ್ಗೆ ಎದ್ದ ತಕ್ಷಣ ಕೆಲವು ಶುಭ ಕಾರ್ಯಗಳನ್ನು ಮಾಡುವುದರಿಂದ ದಿನವಿಡೀ ಧನಾತ್ಮಕ ಶಕ್ತಿ ನೆಲೆಸುತ್ತದೆ. ಹಿರಿಯರ ಪ್ರಕಾರ, ಶುಭ ಕಾರ್ಯಗಳೊಂದಿಗೆ ಆರಂಭವಾಗುವ ದಿನವು ನಮ್ಮ ಭವಿಷ್ಯದಲ್ಲಿ ಅತ್ಯುತ್ತಮ ಫಲಿತಾಂಶಗಳನ್ನು ತರುತ್ತದೆ ದಿನದ ಸುಂದರ ಆರಂಭಕ್ಕಾಗಿ ಬೆಳಿಗ್ಗೆ ಬೇಗನೆ ಎದ್ದು, ಭೂತಾಯಿಗೆ ಧನ್ಯವಾದ ಅರ್ಪಿಸಿ ನೆಲವನ್ನು ಮುಟ್ಟುವುದು ಮತ್ತು ಸೂರ್ಯದೇವನಿಗೆ ನಮಸ್ಕರಿಸುವುದು ಅತ್ಯಂತ ಶ್ರೇಷ್ಠ. ಅದೇ ರೀತಿ, ಗರುಡ ಪುರಾಣದಲ್ಲೂ […]
ಮ್ಯಾಟ್ರಿಮೋನಿಯಲ್ಲಿ ಪರಿಚಯವಾದ ಮಹಿಳೆ ಮಾತು ನಂಬಿ ಲಕ್ಷಾಂತರ ರೂ. ಕಳೆದುಕೊಂಡ ಬೆಂಗಳೂರಿನ ವ್ಯಕ್ತಿ
ಬೆಂಗಳೂರು, ಆಗಸ್ಟ್ 05: ಮ್ಯಾಟ್ರಿಮೋನಿ ವೆಬ್ಸೈಟ್ನಲ್ಲಿ ಪರಿಚಯವಾದ ಮಹಿಳೆಯೊಬ್ಬಳು ನಂಬಿಕೆ ಗಳಿಸಿ ನಕಲಿ ಕ್ರಿಪ್ಟೋಕರೆನ್ಸಿ ಟ್ರೇಡಿಂಗ್ ವೆಬ್ಸೈಟ್ಗಳಲ್ಲಿ ಹೂಡಿಕೆ ಮಾಡುವಂತೆ ಆಮಿಷ ಒಡ್ಡಿ, ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಆಗಸ್ಟ್ 3ರಂದು ದಾಖಲಾಗಿರುವ ಎಫ್ಐಆರ್ ಪ್ರಕಾರ ಈ ವಂಚನೆ 2025ರ ಅಕ್ಟೋಬರ್ 27ರಂದು ಆರಂಭವಾಗಿದ್ದು, ನಿಹಾರಿಕಾ ಚೌಧರಿ ಎಂಬ ಹೆಸರಿನಲ್ಲಿ ಪರಿಚಯಿಸಿಕೊಂಡಿದ್ದ ಮಹಿಳೆ ಹಣ ಪೀಕಿರುವುದಾಗಿ ಆರೋಪಿಸಲಾಗಿದೆ. ಆಕೆ ತಾನು ಮೂಲತಃ ಆಂಧ್ರಪ್ರದೇಶದ ವಿಜಯವಾಡದವಳಾಗಿದ್ದು, ಪ್ರಸ್ತುತ ಯುನೈಟೆಡ್ ಕಿಂಗ್ಡಮ್ನಲ್ಲಿ ವಾಸವಿದ್ದೇನೆ. ಲಾಜಿಸ್ಟಿಕ್ಸ್ ಕಂಪನಿಯಲ್ಲಿ […]
ಕರ್ನಾಟಕದಲ್ಲಿ ಮಳೆ ಅಬ್ಬರ ಜೋರು: 7 ಜಿಲ್ಲೆಗಳಲ್ಲಿ ವರ್ಷಧಾರೆ ಸಾಧ್ಯತೆ, ಯೆಲ್ಲೋ ಅಲರ್ಟ್
ಕರ್ನಾಟಕದಲ್ಲಿ ಮುಂಗಾರು ಮಳೆ(Monsoon Rain) ಮುಂದುವರಿದಿದ್ದು, ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಆಗಸ್ಟ್ 5ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ (Weather Forecast) ನೀಡಲಾಗಿದೆ. ಇದೇ ವೇಳೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದ ಎಚ್ಚರಿಕೆ ಸಂದೇಶದಲ್ಲೂ ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಕರಾವಳಿ ಕರ್ನಾಟಕದಲ್ಲಿ ದಕ್ಷಿಣ ಕನ್ನಡ, ಉಡುಪಿ […]
ಉಜಿರೆ ರುಡ್ಸೆಟ್ ಸಂಸ್ಥೆಯಿಂದ ಉಚಿತ ಅಣಬೆ ಬೇಸಾಯ ತರಬೇತಿ: ಅರ್ಜಿ ಆಹ್ವಾನ
ದಕ್ಷಿಣ ಕನ್ನಡ: ಸ್ವಯಂ ಉದ್ಯೋಗ ಮಾಡಬಯಸುವ ಗ್ರಾಮೀಣ ಯುವಕ-ಯುವತಿಯರಿಗಾಗಿ ಉಜಿರೆಯ ಪ್ರಸಿದ್ಧ ರುಡ್ಸೆಟ್ (RUDSET) ಸಂಸ್ಥೆಯ ಉಚಿತ ‘ಅಣಬೆ ಬೇಸಾಯ’ (Mushroom Farming) ತರಬೇತಿಯನ್ನು ಆಯೋಜಿಸಿದೆ. ಸ್ವಂತ ಉದ್ಯೋಗ ಪ್ರಾರಂಭಿಸಿ ಸ್ವಾವಲಂಬಿ ಜೀವನ ನಡೆಸಲು ಬಯಸುವ ಅಭ್ಯರ್ಥಿಗಳಿಗೆ ಈ ತರಬೇತಿಯು ಅತ್ಯುತ್ತಮ ಅವಕಾಶವಾಗಿದೆ. 📌 ತರಬೇತಿಯ ಪ್ರಮುಖ ವಿವರಗಳು: 💡 ಸಿಗುವ ಉಚಿತ ಸೌಲಭ್ಯಗಳು: 👥 ಅರ್ಹತೆ ಮತ್ತು ನಿಬಂಧನೆಗಳು: 📝 ಅರ್ಜಿ ಸಲ್ಲಿಸುವುದು ಹೇಗೆ? ಆಸಕ್ತ ಅಭ್ಯರ್ಥಿಗಳು ಕೆಳಗಿನ ಗೂಗಲ್ ಫಾರ್ಮ್ ಲಿಂಕ್ ಅಥವಾ ನೇರವಾಗಿ […]
Kottankulangara Temple: ಈ ದೇವಾಲಯದಲ್ಲಿ ಪುರುಷರು ಸೀರೆ ಉಡಲೇಬೇಕು; ಇಲ್ಲದಿದ್ದರೆ ದೇವಿಯ ದರ್ಶನ ಸಿಗಲ್ಲ, ಕಾರಣವೇನು ಗೊತ್ತಾ
ಭಾರತದ ಪ್ರತಿಯೊಂದು ದೇವಾಲಯಕ್ಕೂ ತನ್ನದೇ ಆದ ವಿಶಿಷ್ಟ ಇತಿಹಾಸ ಮತ್ತು ಆಚರಣೆಗಳಿವೆ. ಆದರೆ ಕೇರಳದ ಕೊಲ್ಲಂ ಜಿಲ್ಲೆಯ ಚವಲಕರ ಬಳಿ ಇರುವ ‘ಕೊಟ್ಟಂಕುಳಂಗರ ಶ್ರೀದೇವಿ ದೇವಾಲಯ’ದ ಸಂಪ್ರದಾಯ ಇಡೀ ಜಗತ್ತಿನ ಗಮನ ಸೆಳೆದಿದೆ. ಈ ದೇವಾಲಯದಲ್ಲಿ ದೇವಿಯ ದರ್ಶನ ಪಡೆಯಲು ಬಯಸುವ ಪುರುಷರು ಸಾಮಾನ್ಯ ಉಡುಪುಗಳನ್ನು ಧರಿಸಿ ಪ್ರವೇಶಿಸುವಂತಿಲ್ಲ. ಬದಲಿಗೆ, ಸೀರೆಯನ್ನುಟ್ಟು, ಸಂಪೂರ್ಣವಾಗಿ ಮಹಿಳೆಯಂತೆ ಶೃಂಗಾರಗೊಂಡ ನಂತರವೇ ದೇವಿಯ ಸನ್ನಿಧಿ ಪ್ರವೇಶಿಸಲು ಅವಕಾಶ ಸಿಗುತ್ತದೆ. ಪ್ರತಿ ವರ್ಷ ಮಾರ್ಚ್ ತಿಂಗಳಿನಲ್ಲಿ ದೇವಾಲಯದಲ್ಲಿ ‘ಚಮಯವಿಳಕ್ಕು’ (Chamayavillakku) ಎಂಬ ವಾರ್ಷಿಕ […]
ವೇದಿಕೆ ಏರಲು ನಿರಾಕರಿಸಿದ್ದಕ್ಕೆ ಪೊಲೀಸ್ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ
ಶಿವಮೊಗ್ಗ, ಆಗಸ್ಟ್ 03: ಭದ್ರಾವತಿ ಪಟ್ಟಣದ ಜನ್ನಾಪುರದಲ್ಲಿರುವ ಮಲ್ಲೇಶ್ವರ ಸಭಾಭವನದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಆಘಾತಕಾರಿ ಘಟನೆ ಸಂಭವಿಸಿದೆ. ವೇದಿಕೆ ಹಂಚಿಕೊಳ್ಳಲು ನಿರಾಕರಿಸಿದ ಕಾರಣಕ್ಕೆ ಪೊಲೀಸ್ ಸಿಬ್ಬಂದಿ ಉಮೇಶ್ ಹಾಗೂ ಅವರ ಸಹೋದರನ ಪುತ್ರ ಸುಹಾಸ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ Custom Name & Photo Gift for Wedding, Anniversary & Couple | 6 Inch Round Wood Slice Tabletop Frame | ಖ್ಯಾತ ಗಾಯಕಿ ಎಸ್. ಜಾನಕಿ ಅವರ ಸ್ಮರಣಾರ್ಥ ಮಲ್ಲೇಶ್ವರ ಸಭಾಭವನದಲ್ಲಿ […]
PM Modi Mysuru Visit: ಇಂದು ಮೈಸೂರಿಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ
ಪ್ರಧಾನಿ ಮೋದಿ ಮೈಸೂರು ಭೇಟಿ: ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುತ್ತಿದ್ದು, ರಾಮಕೃಷ್ಣ ಆಶ್ರಮದ ಐತಿಹಾಸಿಕ ವಿವೇಕ ಸ್ಮಾರಕ ಹಾಗೂ ಸಾಂಸ್ಕೃತಿಕ ಯುವಜನ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ ಪ್ರಧಾನಿಯವರನ್ನು ಸ್ವಾಗತಿಸಿ ಭಾಗಿಯಾಗಲಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದ್ದು, ನಗರದ 12 ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ. ಮೈಸೂರು, ಆಗಸ್ಟ್ 01: ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು (ಆ. […]










