ದಾವಣಗೆರೆ: ಇಲ್ಲಿನ (Davanagere) ಕಾಲೇಜೊಂದರ ಹಾಸ್ಟೆಲ್ನಲ್ಲಿ (Hostel) ವಿದ್ಯಾರ್ಥಿನಿಯೊಬ್ಬಳ (Student) ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಹೂವಿನ ಹಡಗಲಿ ತಾಲೂಕಿನ ಕುರುವತ್ತಿ ಗ್ರಾಮದ ರಂಜಿತಾ (17) ಅನುಮಾನಾಸ್ಪದವಾಗಿ ಸಾವನ್ನಪ್ಪಿದ ವಿದ್ಯಾರ್ಥಿನಿ. ಈಕೆ ದಾವಣಗೆರೆಯ ಟೀಮ್ ಅಕಾಡೆಮಿಯಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದಳು. ಕಳೆದ ಒಂದುವರೆ ವರ್ಷದಿಂದ ಇಲ್ಲೇ ವಿದ್ಯಾಭ್ಯಾಸ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ ಸೆ.2ರ ರಾತ್ರಿ ಹಾಸ್ಟೆಲ್ನ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಪೋಷಕರು ಅಕಾಡೆಮಿ ವಿರುದ್ಧ ಹೊಡೆದು ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು […]
Month: August 2026
ಕಾರ್ಕಡ ಗೆಳೆಯರ ಬಳಗ ಕಾರಂತ ಪುರಸ್ಕಾರಕ್ಕೆ ಕಾರಂತರ ಒಡನಾಡಿ ಕೋಟತಟ್ಟು ರಾಮ ಮರಕಾಲ ಆಯ್ಕೆ
ಕೋಟ: ಇಲ್ಲಿನ ಸಾಲಿಗ್ರಾಮದ ಕಾರ್ಕಡ ಗೆಳೆಯರ ಬಳಗ ವತಿಯಿಂದ ಪ್ರತಿವರ್ಷ ನಡೆಸಲ್ಪಡುವ ಕೀರ್ತಿಶೇಷ ಡಾ. ಕೋಟ ಶಿವರಾಮ ಕಾರಂತರ ಹುಟ್ಟು ಹಬ್ಬದ ಪ್ರಯುಕ್ತ ಗೆಳೆಯರ ಬಳಗ ಕಾರಂತ ಪುರಸ್ಕಾರ – 2026 ಪ್ರಶಸ್ತಿಗೆ ಕಾರಂತರ ಓಡನಾಡಿ ಕೋಟತಟ್ಟು ನಿವಾಸಿ ರಾಮ ಮರಕಾಲ ಆಯ್ಕೆಗೊಳಿಸಲಾಗಿದೆ.ಮಾಲಿನಿ ಮಲ್ಯ,ಎಸ್. ನಾರಾಯಣ ರಾವ್,ಪೇತ್ರಿ ಮಾಧವ ನಾಯಕ್,ಶ್ರೀನಿವಾಸ ಸಾಸ್ತಾನ,ಹಿರಿಯಡ್ಕ ಗೋಪಾಲರಾವ್, ಎಚ್. ಇಬ್ರಾಹಿಂ ಸಾಹೇಬ್, ಪಾಂಡೇಶ್ವರ ಚಂದ್ರಶೇಖರ ಚಡಗ, ಬನ್ನಂಜೆ ಸಂಜೀವ ಸುವರ್ಣ, ವೈದೇಹಿ, ಡಾ ನಾ ಮೊಗಸಾಲೆ ಹಾಗೂ ಶಾಕುಂತಲಾ ಭಟ್ ಇವರುಗಳಿಗೆ […]

