ಇತ್ತೀಚಿನ ಸುದ್ದಿಗಳು
ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಅವರಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ
Webnews kannada:ಸಾಸ್ತಾನ ಪಾಂಡೇಶ್ವರದ ಕೋಸ್ಟಲ್ ಪ್ಯಾರಡೈಸ್ ಅನುಗ್ರಹ ಸಭಾಂಗಣದಲ್ಲಿ ಉಡುಪಿ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಬ್ರಹ್ಮಾವರ ತಾಲ್ಲೂಕು ಪತ್ರಕರ್ತರ ಸಂಘದ ವತಿಯಿಂದ ಭಾನುವಾರ ನಡೆದ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ನೆರವೇರಿತು ಬರವಣಿಗೆಯಲ್ಲಿ ವಾಸ್ತವಾಂಶ, ಜವಾಬ್ದಾರಿ ಇರಲಿಇಂದು ಪತ್ರಿಕಾ ರಂಗದಲ್ಲಿ ಬದಲಾವಣೆ ಆಗಿದೆ. ಬರವಣಿಗೆಯಲ್ಲಿ ಜವಾಬ್ದಾರಿ ಮತ್ತು ವಾಸ್ತವಾಂಶ ಇರಬೇಕು ಎಂದು ಮಾಜಿ ಸಚಿವ ಕೆ.ಜಯಪ್ರಕಾಶ ಹೆಗ್ಡೆ ಹೇಳಿದರು.ಜನಾಭಿಪ್ರಾಯ ಮೂಡಿಸುವ ಕೆಲಸ ಪತ್ರಿಕೆ, ಮಾಧ್ಯಮಗಳು ಮಾಡುತ್ತವೆ. ಅದ್ದರಿಂದ ಸಮಾಜಕ್ಕೆ ಯಾವುದೇ ತೊಂದರೆಯಾಗದ […]
ಬ್ರಹ್ಮಾವರ ಆಭರಣ ಜ್ಯುವೆಲ್ಲರ್ಸ್ ನಿಂದ ಯೋಧರಿಗೆ ಗೌರವ ಸನ್ಮಾನ.
ಕೋಟ: ಬ್ರಹ್ಮಾವರದ ಆಭರಣ ಜ್ಯುವೆಲ್ಲರ್ಸ್ ನ ಮಳಿಗೆಯಲ್ಲಿ ಸೈನಿಕ ದಿನಾಚರಣೆಯ ಸಂಭ್ರಮದಿಂದ ಆಚರಿಸಲಾಯಿತು.ಮಳಿಗೆಯ ಪ್ರಬಂಧಕರಾದ ಗಣೇಶ್ ಪ್ರಭು ಅವರ ನೇತೃತ್ವದಲ್ಲಿ ಮಾಜಿ ಸೈನಿಕರು ದೀಪವನ್ನು ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸನ್ಮಾನ ಸ್ವೀಕರಿಸಿದ ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಂಘಟನೆಯ ಸುರೇಶ್ ಸಿ ರಾವ್ ಅವರು ಮಾತನಾಡಿ ಉಡುಪಿ ಜಿಲ್ಲೆಯ ಆಭರಣ ಜ್ಯುವೆಲ್ಲರ್ಸ್ ನವರು ಸೈನಿಕರನ್ನು ಗುರುತಿಸಿ ಅವರ ಕಾರ್ಯವನ್ನು ಗುರುತಿಸಿದ್ದು ತುಂಬಾ ವಿಶೇಷ ಸಂಗತಿಯಾಗಿದೆ. ಹಾಗೆಯೇ ದೇಶದ ರಕ್ಷಣೆಯಲ್ಲಿ ತೊಡಗಿರುವ ಎಲ್ಲಾ ಸೈನಿಕರನ್ನು ಕೂಡ […]
ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ರುಡ್ ಸೆಟ್ ಸಂಸ್ಥೆ, ಉಜಿರೆಗೆ ಭೇಟಿ
ಉಜಿರೆ: ರುಡ್ ಸೆಟ್ ಸಂಸ್ಥೆ, ಸಿದ್ಧವನ, ಉಜಿರೆಗೆ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ, ಬೆಂಗಳೂರು ಇದರ ಮುಖ್ಯ ಕಾರ್ಯಾಚರಣಾ ಅಧಿಕಾರಿ (ಕೌಶಲ್ಯ) ಕಾತ್ಯಾಯಿನಿ ದೇವಿ ಕೆ.ಎ.ಎಸ್ ಅವರು ಇಂದು ಭೇಟಿ ನೀಡಿದರು.ಭೇಟಿಯ ಸಂದರ್ಭದಲ್ಲಿ ಸಂಸ್ಥೆಯಲ್ಲಿ ನಡೆಯುತ್ತಿರುವ ಕಂಪ್ಯೂಟರ್ ಟ್ಯಾಲಿ ಹಾಗೂ ಫ್ರಿಜ್ ಮತ್ತು ಎ.ಸಿ ರಿಪೇರಿ ತರಬೇತಿಗಳನ್ನು ವೀಕ್ಷಿಸಿ, ತರಬೇತಿ ಪಡೆಯುತ್ತಿರುವ ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿದರು. ತರಬೇತಿಯ ಗುಣಮಟ್ಟ, ಲಭ್ಯವಿರುವ ಸೌಲಭ್ಯಗಳು ಹಾಗೂ ಶಿಬಿರಾರ್ಥಿಗಳ ಅಭಿಪ್ರಾಯಗಳ ಬಗ್ಗೆ ವಿಚಾರಿಸಿದರು.ನಂತರ ಸಂಸ್ಥೆಯ ನಿರ್ದೇಶಕರು ಹಾಗೂ ಉಪನ್ಯಾಸಕರೊಂದಿಗೆ ಚರ್ಚೆ […]


