ಉಜಿರೆ: ರುಡ್ ಸೆಟ್ ಸಂಸ್ಥೆ, ಸಿದ್ಧವನ, ಉಜಿರೆಗೆ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ, ಬೆಂಗಳೂರು ಇದರ ಮುಖ್ಯ ಕಾರ್ಯಾಚರಣಾ ಅಧಿಕಾರಿ (ಕೌಶಲ್ಯ) ಕಾತ್ಯಾಯಿನಿ ದೇವಿ ಕೆ.ಎ.ಎಸ್ ಅವರು ಇಂದು ಭೇಟಿ ನೀಡಿದರು.ಭೇಟಿಯ ಸಂದರ್ಭದಲ್ಲಿ ಸಂಸ್ಥೆಯಲ್ಲಿ ನಡೆಯುತ್ತಿರುವ ಕಂಪ್ಯೂಟರ್ ಟ್ಯಾಲಿ ಹಾಗೂ ಫ್ರಿಜ್ ಮತ್ತು ಎ.ಸಿ ರಿಪೇರಿ ತರಬೇತಿಗಳನ್ನು ವೀಕ್ಷಿಸಿ, ತರಬೇತಿ ಪಡೆಯುತ್ತಿರುವ ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿದರು. ತರಬೇತಿಯ ಗುಣಮಟ್ಟ, ಲಭ್ಯವಿರುವ ಸೌಲಭ್ಯಗಳು ಹಾಗೂ ಶಿಬಿರಾರ್ಥಿಗಳ ಅಭಿಪ್ರಾಯಗಳ ಬಗ್ಗೆ ವಿಚಾರಿಸಿದರು.ನಂತರ ಸಂಸ್ಥೆಯ ನಿರ್ದೇಶಕರು ಹಾಗೂ ಉಪನ್ಯಾಸಕರೊಂದಿಗೆ ಚರ್ಚೆ […]
Like this:
Like Loading...
ಫೇಸ್ಬುಕ್ ಗೆಳತಿಯ ಮಾತಿಗೆ ಮರುಳಾಗಿ ಹೋಗಿದ್ದವ ರಸ್ತೆಯಲ್ಲಿ ಬೆತ್ತಲಾಗಿ ನಿಂತ www.webnewskannada.com Webnews kannada -ಮಡಿಕೇರಿ, ಮಹಿಳೆಯೊಬ್ಬಳು ಕರೆದಿದ್ದಾಳೆಂದು ಮಡಿಕೇರಿಗೆ ಬಂದಿರುವ ಮಂಡ್ಯ ಜಿಲ್ಲೆ ಮದ್ದೂರಿನ ಮಹೇಶನಿಗೆ ನರಕದ ಅನುಭವ ಎದುರಾಗಿದೆ. ಫೇಸ್ಬುಕ್ನಲ್ಲಿ (Facebook) ಪರಿಚಯವಾದ ಯುವತಿಯನ್ನು ಭೇಟಿಯಾಗಲು ಮಂಡ್ಯದಿಂದ ಮಡಿಕೇರಿಗೆ ಬಂದ ಯುವಕನನ್ನು, ಮನೆಯೊಂದರಲ್ಲಿ ಕೂಡಿಹಾಕಿ ಹಣಕ್ಕಾಗಿ ಹಲ್ಲೆ ನಡೆಸಲಾಗಿದೆ. ಹೇಗೋ ಆರೋಪಿಗಳಿಂದ ತಪ್ಪಿಸಿಕೊಂಡು ಬಂದ ಯುವಕ, ಓಡೋಡಿ ಬಂದು ಮಡಿಕೇರಿನಗರ ಪೊಲೀಸರಿಗೆ ದೂರು ನೀಡಿದ್ದಾನೆ. ಇದೊಂದು ಹನಿಟ್ರ್ಯಾಪ್ ಜಾಲದ ಕೃತ್ಯವಿರಬಹುದೆಂದು ಪೊಲೀಸರು ಶಂಕಿ ವ್ಯಕ್ತಪಡಿಸಿದ್ದು, ತನಿಖೆ […]
Like this:
Like Loading...
ರಾಜ್ಯದಲ್ಲಿ ಮುಂಗಾರು ಮಾರುತಗಳು ತೀವ್ರಗೊಂಡಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆ. ಹವಾಮಾನದ ತೀವ್ರತೆಯನ್ನು ಆಧರಿಸಿ ಭಾರತೀಯ ಹವಾಮಾನ ಇಲಾಖೆ (weather) ಜಿಲ್ಲಾವಾರು ಯೆಲ್ಲೋ ಮತ್ತು ರೆಡ್ ಅಲರ್ಟ್ಗಳನ್ನು ಘೋಷಿಸಿದೆ. ಪ್ರವಾಹ ಮತ್ತು ಭೂಕುಸಿತದ ಭೀತಿ ಇರುವುದರಿಂದ ಸಾರ್ವಜನಿಕರ ಸುರಕ್ಷತೆಗಾಗಿ ಈ ಅಲರ್ಟ್ಗಳನ್ನು ನೀಡಲಾಗಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಮೈಸೂರು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಜುಲೈ ಮೊದಲ ವಾರದಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಭಾಗಗಳಲ್ಲಿ ಸಾಧಾರಣದಿಂದ […]
Like this:
Like Loading...