ಉಡುಪಿ:ಬ್ರಹ್ಮಾವರದ ಸೈಂಟ್ ಮೇರಿಸ್ ಸಿರಿಯನ್ ಕಾಲೇಜಿನಲ್ಲಿ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಡಾ. ಭರತ್ರಾಜ್ ಎಸ್. ನೇಜಾರ್ ರವರು ಕುವೆಂಪು ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಡಾಕ್ಟರ್ ಆಫ್ ಫಿಲಾಸಫಿ (ಪಿಎಚ್ಡಿ) ಪದವಿಯನ್ನು ಪಡೆದಿದ್ದಾರೆ. ಕುವೆಂಪು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕರಾದ ಡಾ. ಬಿ. ಜಯರಾಮ ಭಟ್ ಅವರ ಮಾರ್ಗದರ್ಶನದಲ್ಲಿ “ಗ್ರಾಮೀಣ ಅಭಿವೃದ್ಧಿಯಲ್ಲಿ ರಸ್ತೆಗಳ ಪಾತ್ರ – ಉಡುಪಿ ಜಿಲ್ಲೆಯಲ್ಲಿ ಒಂದು ಅಧ್ಯಯನ”(Role of Roads in Rural Development- A Study […]
karavali
MLA ಭಾಗೀರಥಿ ಮುರುಳ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್
ಬಂಟ್ವಾಳ : ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಫೋಟೋ ಬಳಸಿ ಅವಹೇಳನಕಾರಿ ಬರಹಗಳನ್ನು ಹಾಗೂ ಸುಳ್ಳು ಅಪಪ್ರಚಾರ ನಡೆಸಿ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪ್ರಚಾರ ಮಾಡಿದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಪೋಟೋವನ್ನು ಹಾಕಿ ಇವರು ನಮ್ಮನ್ನಗಲಿದ್ದಾರೆಂದು ಬರೆದು ಪೋಸ್ಟ್ ಹಾಕಿದ್ದಲ್ಲದೆ, ಶ್ರದ್ಧಾಂಜಲಿ ಅರ್ಪಿಸುತ್ತಿದ್ದೇವೆ ಎಂದು ಬಿಜೆಪಿಯನ್ನು ಅಣಕಿಸಲಾಗಿದ್ದು, ಘಟನೆ ಬಗ್ಗೆ ಸುಳ್ಯ ಬಿಜೆಪಿ ಯುವಮೋರ್ಚಾ ವತಿಯಿಂದ ಸುಳ್ಯ ಪೊಲೀಸರಿಗೆ ದೂರು ನೀಡಲಾಗಿದೆ. […]


