ಜಿಲ್ಲಾಡಳಿತ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಮುಂದಿನ ಶೈಕ್ಷಣಿಕ ವರ್ಷಕ್ಕೆ ಮುನ್ನ ರಾಜ್ಯ ಸರ್ಕಾರವು ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 10,800 ಶಿಕ್ಷಕರ ನೇಮಕಾತಿ ಮಾಡುವ ಚಿಂತನೆ ನಡೆಸಿದೆ ಎಂದು ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ (Madhu Bangarappa) ಅವರು ಸೋಮವಾರ ತಿಳಿಸಿದ್ದಾರೆ.ಶಿಕ್ಷಕರ ಕೊರತೆಯನ್ನು ನೀಗಿಸುವ ಉದ್ದೇಶದಿಂದ ಸರ್ಕಾರವು ಈಗಾಗಲೇ 14,499 ಪೂರ್ಣಾವಧಿ ಶಿಕ್ಷಕರನ್ನು ನೇಮಕ ಮಾಡಿದ್ದು, ಮೊದಲ ಬಾರಿಗೆ 51,000 ಅತಿಥಿ ಶಿಕ್ಷಕರನ್ನು ಸಹ ನೇಮಕ ಮಾಡಿದೆ ಎಂದು ಅವರು ಹೇಳಿದರು. ಶಿವಮೊಗ್ಗ […]
Uncategorized
ರೋಡಲ್ಲೇ ಬಟ್ಟೆ ಬಿಚ್ಚಿ ಹೊಡಿತೀನಿ ಎಂದ ಮಾಲೀಕ; ಆರೋಪಿ ಸೈಯದ್ ಪೊಲೀಸರ ವಶಕ್ಕೆ!
ಬೆಂಗಳೂರು: ಮಹಿಳಾ ಸಿಬ್ಬಂದಿ ಮೇಲೆ ದೌರ್ಜನ್ಯವೆಸಗಿದ ಆರೋಪದ ಮೇರೆಗೆ ಸೈಬರ್ ಸೆಂಟರ್ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿ ಸೈಯದ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಕೆಂಗೇರಿಯಲ್ಲಿ ಈ ಘಟನೆ ನಡೆದಿದ್ದು, ಕಳೆದ ಐದು ವರ್ಷಗಳಿಂದ ಕೆಲಸ ಮಾಡುತ್ತಿದ್ದ ಯುವತಿ ರಜೆ ಹಾಕಿದ್ದಕ್ಕೆ ಸೈಬರ್ ಸೆಂಟರ್ ಮಾಲೀಕ ಸೈಯದ್ ಸಾರ್ವಜನಿಕವಾಗಿ ಅಶ್ಲೀಲ ಪದಗಳಿಂದ ನಿಂದಿಸಿ, ಪ್ರಾಣ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಐದು ವರ್ಷದಿಂದ ಒಂದೇ ಕಡೆ ಕೆಲಸ ಮಾಡುತ್ತಿದ್ದರೂ, ಕೆಲಸಕ್ಕೆ ರಜೆ ಹಾಕಿದ ವಿಷಯಕ್ಕೆ ಸಂಬಂಧಿಸಿದಂತೆ […]
ಬ್ರಹ್ಮಾವರ ಆಭರಣ ಜ್ಯುವೆಲ್ಲರ್ಸ್ ನಿಂದ ಯೋಧರಿಗೆ ಗೌರವ ಸನ್ಮಾನ.
ಕೋಟ: ಬ್ರಹ್ಮಾವರದ ಆಭರಣ ಜ್ಯುವೆಲ್ಲರ್ಸ್ ನ ಮಳಿಗೆಯಲ್ಲಿ ಸೈನಿಕ ದಿನಾಚರಣೆಯ ಸಂಭ್ರಮದಿಂದ ಆಚರಿಸಲಾಯಿತು.ಮಳಿಗೆಯ ಪ್ರಬಂಧಕರಾದ ಗಣೇಶ್ ಪ್ರಭು ಅವರ ನೇತೃತ್ವದಲ್ಲಿ ಮಾಜಿ ಸೈನಿಕರು ದೀಪವನ್ನು ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸನ್ಮಾನ ಸ್ವೀಕರಿಸಿದ ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಂಘಟನೆಯ ಸುರೇಶ್ ಸಿ ರಾವ್ ಅವರು ಮಾತನಾಡಿ ಉಡುಪಿ ಜಿಲ್ಲೆಯ ಆಭರಣ ಜ್ಯುವೆಲ್ಲರ್ಸ್ ನವರು ಸೈನಿಕರನ್ನು ಗುರುತಿಸಿ ಅವರ ಕಾರ್ಯವನ್ನು ಗುರುತಿಸಿದ್ದು ತುಂಬಾ ವಿಶೇಷ ಸಂಗತಿಯಾಗಿದೆ. ಹಾಗೆಯೇ ದೇಶದ ರಕ್ಷಣೆಯಲ್ಲಿ ತೊಡಗಿರುವ ಎಲ್ಲಾ ಸೈನಿಕರನ್ನು ಕೂಡ […]
ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿರುವವರಿಗೆ ಗುಡ್ನ್ಯೂಸ್
ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿರುವವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮುಂದಿನ ಒಂದೆರಡು ತಿಂಗಳಲ್ಲಿ ಪಡಿತರ ಚೀಟಿ ವಿತರಣೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ ಅವರು ಭಾನುವಾರ ಹೇಳಿದ್ದಾರೆ. ಕಲಬುರಗಿ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಷ್ಕರಣೆ ಸೇರಿ ನಾನಾ ಕಾರಣಗಳಿಂದ ಕಳೆದ ಎರಡೂವರೆ ವರ್ಷದಿಂದ ಹೊಸ ಪಡಿತರ ಚೀಟಿ ನೀಡಲು ಸಾಧ್ಯವಾಗಿಲ್ಲ. ಸುಮಾರು 2.5ರಿಂದ 3ಲಕ್ಷ ಅರ್ಜಿ ಗಳು ಸದ್ಯ ಬಾಕಿ ಇರುವ ಮಾಹಿತಿ ಇದ್ದು, ಎಲ್ಲವೂ […]
ಬಾರ್ಕೂರಿನಲ್ಲಿ ಶ್ರವಣ ತಪಾಸಣೆ ಶಿಬಿರ
ಕೋಟ, ಜ.8: ನಮ್ಮೂರು ಬಾರ್ಕೂರು ಫೇಸ್ ಬುಕ್ ಫ್ರೆಂಡ್ಸ್ ಹಾಗೂ ಟೀಮ್ ಈಶ್ವರ್ ಮಲ್ಪೆ, ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ರೋಟರಾಕ್ಟ್ ಬ್ರಹ್ಮಾವರ ಸಂಯುಕ್ತ ಆಶ್ರಯದಲ್ಲಿ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮರಾಮಮಂದಿರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನ, ಬಾರ್ಕುರಿನಲ್ಲಿ ನಡೆಯಿತು ವೈದ್ಯರಾದ ಅಂಕಿತ ಕಲ್ಮಾಡಿ ಮಾತನಾಡಿ, ಕಿವಿಯ ಬಗ್ಗೆ ಕಾಳಜಿ ಅತೀ ಅಗತ್ಯ. ಕಿವುಡರಾಗಿ ಜೀವನ ನಡೆಸುವುದು ತುಂಬಾ ಕಷ್ಟ ಎಂದರು. ನಮ್ಮೂರು ಬಾರ್ಕೂರು ಫೇಸ್ ಬುಕ್ ಫ್ರೆಂಡ್ಸ್ ಅಡ್ಮಿನ್ […]
Bangladesh Unrest: ಬಾಂಗ್ಲಾದಲ್ಲಿ ಮುಂದುವರಿದ ಹಿಂದುಗಳ ನರಮೇಧ
ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತರ ನರಮೇಧ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ಇಬ್ಬರು ಹಿಂದೂ ಯುವಕರನ್ನು ಹತ್ಯೆ ಮಾಡಲಾಗಿದೆ. ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ನರಸಿಂಗ್ಡಿ ಜಿಲ್ಲೆಯ ಪಲಾಶ್ ಉಪಜಿಲ್ಲಾದ ಚೋರ್ಸಿಂದೂರ್ ಬಜಾರ್ನಲ್ಲಿ ದಿನಸಿ ಅಂಗಡಿ ಮಾಲೀಕ ಶರತ್ ಚಕ್ರವರ್ತಿ ಮೋನಿ ಮೇಲೆ ದುಷ್ಕರ್ಮಿಗಳು ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮೋನಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ದಾಳಿ ಹಠಾತ್ತನೆ ನಡೆದಿದ್ದು, ದಾಳಿಕೋರರು ಕೂಡಲೇ ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. […]
ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಅವರಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ
Webnews kannada:ಸಾಸ್ತಾನ ಪಾಂಡೇಶ್ವರದ ಕೋಸ್ಟಲ್ ಪ್ಯಾರಡೈಸ್ ಅನುಗ್ರಹ ಸಭಾಂಗಣದಲ್ಲಿ ಉಡುಪಿ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಬ್ರಹ್ಮಾವರ ತಾಲ್ಲೂಕು ಪತ್ರಕರ್ತರ ಸಂಘದ ವತಿಯಿಂದ ಭಾನುವಾರ ನಡೆದ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ನೆರವೇರಿತು ಬರವಣಿಗೆಯಲ್ಲಿ ವಾಸ್ತವಾಂಶ, ಜವಾಬ್ದಾರಿ ಇರಲಿಇಂದು ಪತ್ರಿಕಾ ರಂಗದಲ್ಲಿ ಬದಲಾವಣೆ ಆಗಿದೆ. ಬರವಣಿಗೆಯಲ್ಲಿ ಜವಾಬ್ದಾರಿ ಮತ್ತು ವಾಸ್ತವಾಂಶ ಇರಬೇಕು ಎಂದು ಮಾಜಿ ಸಚಿವ ಕೆ.ಜಯಪ್ರಕಾಶ ಹೆಗ್ಡೆ ಹೇಳಿದರು.ಜನಾಭಿಪ್ರಾಯ ಮೂಡಿಸುವ ಕೆಲಸ ಪತ್ರಿಕೆ, ಮಾಧ್ಯಮಗಳು ಮಾಡುತ್ತವೆ. ಅದ್ದರಿಂದ ಸಮಾಜಕ್ಕೆ ಯಾವುದೇ ತೊಂದರೆಯಾಗದ […]
ಶ್ರೀ ನಿಕೇತನ ಹಿರಿಯ ಪ್ರಾಥಮಿಕ ಶಾಲೆಯ ಹಾಗೂ ಪ್ರೌಢ ಶಾಲೆ ಮಟಪಾಡಿ ವಾರ್ಷಿಕೋತ್ಸವ
ಶ್ರೀ ನಿಕೇತನ ಹಿರಿಯ ಪ್ರಾಥಮಿಕ ಶಾಲೆಯ ಹಾಗೂ ಪ್ರೌಢ ಶಾಲೆ ಮಟಪಾಡಿ ವಾರ್ಷಿಕೋತ್ಸವ ಬಿಳಿ ಬಣ್ಣವನ್ನು ನೋಡಿ ಹೆದರುವ ಪ್ರಾಣಿ. ಹುಲಿ Webnewskananda: ಶ್ರೀ ನಿಕೇತನ ಹಿರಿಯ ಪ್ರಾಥಮಿಕ ಶಾಲೆಯ ಹಾಗೂ ಪ್ರೌಢ ಶಾಲೆ ಮಟಪಾಡಿ ಇವುಗಳ ಜಂಟಿ ವಾರ್ಷಿಕೋತ್ಸವ ವಿಜೃಂಭಣೆಯಿಂದ ಜರುಗಿತು. ಸಂಜೆ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆನರಾ ಬ್ಯಾಂಕ್ ಇದರ ನಿವೃತ್ತ ಮ್ಯಾನೇಜರ್ ಗೋಪಾಲ ಗಾಣಿಗ ಮಟಪಾಡಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬಿಎಸ್ ಎನ್ ಎಲ್ […]
ಸತತ ಎರಡನೇ ಬಾರಿ ಜಿಲ್ಲಾ ಮಟ್ಟದ ‘ಕಥೆ ಹೇಳುವ’ ಸ್ಪರ್ಧೆಯಲ್ಲಿ ಪ್ರಣೀತಾ ಪ್ರಥಮ
ಸತತ ಎರಡನೇ ಬಾರಿ ಜಿಲ್ಲಾ ಮಟ್ಟದ ‘ಕಥೆ ಹೇಳುವ’ ಸ್ಪರ್ಧೆಯಲ್ಲಿ ಪ್ರಣೀತಾ ಪ್ರಥಮ ಬಿಳಿ ಬಣ್ಣವನ್ನು ನೋಡಿ ಹೆದರುವ ಪ್ರಾಣಿ. ಹುಲಿ ಸತತ ಎರಡನೇ ಬಾರಿ ಜಿಲ್ಲಾ ಮಟ್ಟದ ‘ಕಥೆ ಹೇಳುವ’ ಸ್ಪರ್ಧೆಯಲ್ಲಿ ಪ್ರಣೀತಾ ಪ್ರಥಮ ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಹೆಬ್ರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ‘ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ […]








