WebNews Kannada

ಭರತ್‌ರಾಜ್ ಎಸ್. ನೇಜಾರ್ ಅವರಿಗೆ ಅರ್ಥಶಾಸ್ತ್ರದಲ್ಲಿ ಪಿಎಚ್‌ಡಿ ಪದವಿ(Doctor of Philosophy (PhD) in Economics from Kuvempu University)

ಉಡುಪಿ:ಬ್ರಹ್ಮಾವರದ ಸೈಂಟ್ ಮೇರಿಸ್ ಸಿರಿಯನ್ ಕಾಲೇಜಿನಲ್ಲಿ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಡಾ. ಭರತ್‌ರಾಜ್ ಎಸ್. ನೇಜಾರ್ ರವರು ಕುವೆಂಪು ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಡಾಕ್ಟರ್ ಆಫ್ ಫಿಲಾಸಫಿ (ಪಿಎಚ್‌ಡಿ) ಪದವಿಯನ್ನು ಪಡೆದಿದ್ದಾರೆ. ಕುವೆಂಪು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕರಾದ ಡಾ. ಬಿ. ಜಯರಾಮ ಭಟ್ ಅವರ ಮಾರ್ಗದರ್ಶನದಲ್ಲಿ “ಗ್ರಾಮೀಣ ಅಭಿವೃದ್ಧಿಯಲ್ಲಿ ರಸ್ತೆಗಳ ಪಾತ್ರ – ಉಡುಪಿ ಜಿಲ್ಲೆಯಲ್ಲಿ ಒಂದು ಅಧ್ಯಯನ”(Role of Roads in Rural Development- A Study…

Read More

ಶ್ರೀ ನಿಕೇತನ ಹಿರಿಯ ಪ್ರಾಥಮಿಕ ಶಾಲೆಯ ಹಾಗೂ ಪ್ರೌಢ ಶಾಲೆ ಮಟಪಾಡಿ ವಾರ್ಷಿಕೋತ್ಸವ

ಶ್ರೀ ನಿಕೇತನ ಹಿರಿಯ ಪ್ರಾಥಮಿಕ ಶಾಲೆಯ ಹಾಗೂ ಪ್ರೌಢ ಶಾಲೆ ಮಟಪಾಡಿ ವಾರ್ಷಿಕೋತ್ಸವ         ಬಿಳಿ ಬಣ್ಣವನ್ನು ನೋಡಿ ಹೆದರುವ ಪ್ರಾಣಿ.       ಹುಲಿ    Webnewskananda: ಶ್ರೀ ನಿಕೇತನ ಹಿರಿಯ ಪ್ರಾಥಮಿಕ ಶಾಲೆಯ ಹಾಗೂ ಪ್ರೌಢ ಶಾಲೆ ಮಟಪಾಡಿ ಇವುಗಳ ಜಂಟಿ ವಾರ್ಷಿಕೋತ್ಸವ ವಿಜೃಂಭಣೆಯಿಂದ ಜರುಗಿತು. ಸಂಜೆ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆನರಾ ಬ್ಯಾಂಕ್ ಇದರ ನಿವೃತ್ತ ಮ್ಯಾನೇಜರ್ ಗೋಪಾಲ ಗಾಣಿಗ ಮಟಪಾಡಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬಿಎಸ್ ಎನ್ ಎಲ್…

Read More

ಸತತ ಎರಡನೇ ಬಾರಿ ಜಿಲ್ಲಾ ಮಟ್ಟದ ‘ಕಥೆ ಹೇಳುವ’ ಸ್ಪರ್ಧೆಯಲ್ಲಿ ಪ್ರಣೀತಾ ಪ್ರಥಮ

ಸತತ ಎರಡನೇ ಬಾರಿ ಜಿಲ್ಲಾ ಮಟ್ಟದ ‘ಕಥೆ ಹೇಳುವ’ ಸ್ಪರ್ಧೆಯಲ್ಲಿ ಪ್ರಣೀತಾ ಪ್ರಥಮ         ಬಿಳಿ ಬಣ್ಣವನ್ನು ನೋಡಿ ಹೆದರುವ ಪ್ರಾಣಿ.       ಹುಲಿ    ಸತತ ಎರಡನೇ ಬಾರಿ ಜಿಲ್ಲಾ ಮಟ್ಟದ ‘ಕಥೆ ಹೇಳುವ’ ಸ್ಪರ್ಧೆಯಲ್ಲಿ ಪ್ರಣೀತಾ ಪ್ರಥಮ ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಹೆಬ್ರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ‘ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ…

Read More

ವಿಧಾನ ಪರಿಷತ್ ಸಭಾಪತಿ ಬಸವರಾಜ್‌ ಹೊರಟ್ಟಿಯವರಿಂದ ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ ಆಮಂತ್ರಣ ಬಿಡುಗಡೆ ok

ವಿಧಾನ ಪರಿಷತ್ ಸಭಾಪತಿ ಬಸವರಾಜ್‌ ಹೊರಟ್ಟಿಯವರಿಂದ ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ ಆಮಂತ್ರಣ ಬಿಡುಗಡೆ         ಬಿಳಿ ಬಣ್ಣವನ್ನು ನೋಡಿ ಹೆದರುವ ಪ್ರಾಣಿ.       ಹುಲಿ    ವಿಧಾನ ಪರಿಷತ್ ಸಭಾಪತಿ ಬಸವರಾಜ್‌ ಹೊರಟ್ಟಿಯವರಿಂದ ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ ಆಮಂತ್ರಣ ಬಿಡುಗಡೆ ಕೋಟ, ಡಿ.25: ಇಂದು ಸಮಾಜದ ಮೂರು ಅಂಗಗಳು ಜನರಲ್ಲಿ ನಂಬಿಕೆ ಕಳೆದುಕೊಂಡಿದೆ. ಹೀಗಾಗಿ ಸಮಾಜವನ್ನು ತಿದ್ದುವ ಹಾಗೂ ಪರಿವರ್ತನೆ ಮಾಡುವಲ್ಲಿ ಪತ್ರಿಕಾ ರಂಗದ ಬಗ್ಗೆ ಹೆಚ್ಚು ನಂಬಿಕೆ ಇದೆ….

Read More

ಸೇಕ್ರೆಡ್ ಹಾರ್ಟ್ ಚರ್ಚ್ ಕೊಳಲಗಿರಿಯಲ್ಲಿ ಕ್ರಿಸ್ಮಸ್ ಹಬ್ಬದ ಆಚರಣೆ

ಸೇಕ್ರೆಡ್ ಹಾರ್ಟ್ ಚರ್ಚ್ ಕೊಳಲಗಿರಿಯಲ್ಲಿ ಕ್ರಿಸ್ಮಸ್ ಹಬ್ಬದ ಆಚರಣೆ         ಬಿಳಿ ಬಣ್ಣವನ್ನು ನೋಡಿ ಹೆದರುವ ಪ್ರಾಣಿ.       ಹುಲಿ    ಸೇಕ್ರೆಡ್ ಹಾರ್ಟ್ ಚರ್ಚ್ ಕೊಳಲಗಿರಿಯಲ್ಲಿ ಕ್ರಿಸ್ಮಸ್ ಹಬ್ಬದ ಆಚರಣೆಯನ್ನು ಸಡಗರದಿಂದ ಆಚರಿಸಲಾಯಿತು. ದಿವ್ಯ ಬಲಿಪೂಜೆಯ ಪ್ರಧಾನ ಯಾಜಕರಾಗಿ ಅತೀ ವೆಂದನಿಯ ಧರ್ಮಗುರುಗಳಾದ ಮನೋಹರ್ ಡಿ’ಸೋಜಾ ಪೆರಂಪಳ್ಳಿ   (ಪೆರಂಪಳ್ಳಿ ಚರ್ಚ್ ಕಾನ್ವೆಂಟ್ ಇದರ ಪ್ರಧಾನರು) ಹಾಗೂ ಚರ್ಚಿನ ಧರ್ಮಗುರು ವೆಂದನಿಯ ಧರ್ಮಗುರುಗಳಾದ ಜೋಸೆಫ್ ಮಾಚಾದೋ ಅವರು ನೆರವೇರಿಸಿದರು. ಕ್ರಿಸ್‌ಮಸ್‌ ಕೇವಲ…

Read More

ದೇಶ ಕಾಯುವ ಯೋಧರನ್ನು ಗೌರವಿಸುವುದು ನಮ್ಮ ಆದ್ಯ ಕರ್ತವ್ಯ – ಸತೀಶ್ ಪೂಜಾರಿ ಸಾಲಿಗ್ರಾಮ

ದೇಶ ಕಾಯುವ ಯೋಧರನ್ನು ಗೌರವಿಸುವುದು ನಮ್ಮ ಆದ್ಯ ಕರ್ತವ್ಯ – ಸತೀಶ್ ಪೂಜಾರಿ ಸಾಲಿಗ್ರಾಮ         ಬಿಳಿ ಬಣ್ಣವನ್ನು ನೋಡಿ ಹೆದರುವ ಪ್ರಾಣಿ.       ಹುಲಿ    ಕೋಟ: ದೇಶ ಕಾಯುವ ಯೋಧರನ್ನು ಗೌರವಿಸುವ ಮನೋಭಾವನೆ ಸರ್ವಶ್ರೇಷ್ಠ ಅದೇ ರೀತಿ ಗಡಿಯಲ್ಲಿ ದೇಶಕ್ಕಾಗಿ ಬಲಿದಾನಗೈಯುವ ಯೋಧರ ಸ್ಥಿತಿಗತಿ ಅಷ್ಟೆ ಕ್ಲಿಷ್ಟಕರವಾಗಿರುತ್ತದೆ ಇದಕ್ಕೆ ಅನೂಪ್ ಪೂಜಾರಿ ಸಹಿತ ಹಲವು ಯೋಧರ ಕಥೆವ್ಯಥೆಯೇ ಸಾಕ್ಷಿ ಎಂದು ಜಯಕರ್ನಾಟಕ ಸಂಘಟನೆಯ ಉಡುಪಿ ಜಿಲ್ಲಾಧ್ಯಕ್ಷ ಸತೀಶ್ ಪೂಜಾರಿ ಸಾಲಿಗ್ರಾಮ…

Read More

ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ಜನತಾ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು

ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ಜನತಾ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು         ಬಿಳಿ ಬಣ್ಣವನ್ನು ನೋಡಿ ಹೆದರುವ ಪ್ರಾಣಿ.       ಹುಲಿ    ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ಜನತಾ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷ ಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ಇವರ…

Read More

ಬೆಂಗಳೂರು-ಸಮಾಜಸೇವಕ ಕಾರ್ಕಡ ತಾರಾನಾಥ ಹೊಳ್ಳ ಸೇರಿದಂತೆ ಆರು ಜನ ಸಾಧಕರಿಗೆ ನರಸಿಂಹ ಪ್ರಶಸ್ತಿ ಪ್ರದಾನ

ಬೆಂಗಳೂರು-ಸಮಾಜಸೇವಕ ಕಾರ್ಕಡ ತಾರಾನಾಥ ಹೊಳ್ಳ ಸೇರಿದಂತೆ ಆರು ಜನ ಸಾಧಕರಿಗೆ ನರಸಿಂಹ ಪ್ರಶಸ್ತಿ ಪ್ರದಾನ  ಬೆಂಗಳೂರು-ಸಮಾಜಸೇವಕ ಕಾರ್ಕಡ ತಾರಾನಾಥ ಹೊಳ್ಳ ಸೇರಿದಂತೆ ಆರು ಜನ ಸಾಧಕರಿಗೆ ನರಸಿಂಹ ಪ್ರಶಸ್ತಿ ಪ್ರದಾನ ಕೋಟ:ಕೂಟ ಮಹಾಜಗತ್ತು ಸಾಲಿಗ್ರಾಮ (ಬೆಂಗಳೂರು ಅಂಗಸಂಸ್ಥೆ) ವತಿಯಿಂದ ಬಸವನಗುಡಿ ರಸ್ತೆಯಲ್ಲಿರುವ ಗುರುನರಸಿಂಹ ಕಲ್ಯಾಣ ಮಂಟಪದಲ್ಲಿ ಭಾನುವಾರ ಹಮ್ಮಿ ಕೊಂಡಿದ್ದ ನರಸಿಂಹ ಪ್ರಶಸ್ತಿ ಪ್ರದಾನ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಕರ್ನಲ್ ಬಿ. ಚಿನ್ಮಯ್, ಲೆಫ್ಟಿನೆಂಟ್ ಕರ್ನಲ್ ಪುಷ್ಪ ಕಫ್ರಿ, ಉದ್ಯಮಿ ಜಿ.ಪ್ರಕಾಶ್ ಮಯ್ಯ, ಡಾ. ಎ.ಎಸ್.ಕೃಷ್ಣಮೂರ್ತಿ…

Read More

Gold Rate Rise: ಚಿನ್ನದ ಬೆಲೆಯಲ್ಲಿ ಅಲ್ಲೋಲ ಕಲ್ಲೋಲ! ಒಂದೇ ದಿನಕ್ಕೆ ಭರ್ಜರಿ 1100 ರೂ ಏರಿಕೆ, ಎಷ್ಟಾಯ್ತು ಗೊತ್ತ

Gold Rate Rise: ಚಿನ್ನದ ಬೆಲೆಯಲ್ಲಿ ಅಲ್ಲೋಲ ಕಲ್ಲೋಲ! ಒಂದೇ ದಿನಕ್ಕೆ ಭರ್ಜರಿ 1100 ರೂ ಏರಿಕೆ, ಎಷ್ಟಾಯ್ತು ಗೊತ್ತ         ಬಿಳಿ ಬಣ್ಣವನ್ನು ನೋಡಿ ಹೆದರುವ ಪ್ರಾಣಿ.       ಹುಲಿ    ಶುದ್ಧ ಚಿನ್ನದ ಇಂದಿನ ದರ ಎಷ್ಟಿದೆ? ಡಿಸೆಂಬರ್ 22 ಸೋಮವಾರದಂದು ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 13528 ರೂಪಾಯಿ ಇದ್ದು, ಇಂದು 110 ರೂಪಾಯಿ ಏರಿಕೆ ಆಗಿದೆ. 10 ಗ್ರಾಂ ಶುದ್ಧ ಚಿನ್ನಕ್ಕೆ 1,35,280…

Read More

ಸಿಎಂ ಯೋಗಿ ಆದಿತ್ಯನಾಥ್ (CM Yogi Adityanath)’ಕಾರಿನತ್ತ ನುಗ್ಗಿದ ಬಿಡಾಡಿ ಹಸು!

ಸಿಎಂ ಯೋಗಿ ಆದಿತ್ಯನಾಥ್ (CM Yogi Adityanath)’ಕಾರಿನತ್ತ ನುಗ್ಗಿದ ಬಿಡಾಡಿ ಹಸು!            ಬಿಳಿ ಬಣ್ಣವನ್ನು ನೋಡಿ ಹೆದರುವ ಪ್ರಾಣಿ.       ಹುಲಿ    ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೆ ಒಂದೇ ತಿಂಗಳಲ್ಲಿ ಎರಡನೇ ಬಾರಿಗೆ ಭದ್ರತೆ ಭೀತಿ ಎದುರಿಸಿದ್ದಾರೆ. ಕಾರಿನಿಂದ ಇಳಿದ ಕೆಲವೇ ಕ್ಷಣಗಳಲ್ಲಿ ಬಿಡಾಡಿ ಹಸುವೊಂದು ದಾರಿ ತಪ್ಪಿ ಅವರಿಗೆ ಭದ್ರತಾ ಭೀತಿಯನ್ನುಂಟು ಮಾಡಿದೆ. ಶುಕ್ರವಾರ ಸಂಜೆ ಆದಿತ್ಯನಾಥ್ ಅವರು ಗೋರಖ್ ನಾಥ್ ಮೇಲ್ಸೇತುವೆ…

Read More