Copyright - 2022webnewskannada news wedsite. All rights reserved. ನಮ್ಮ ಈ ವೆಬ್ ನ್ಯೂಸ್ ಕನ್ನಡ ವೆಬ್ಸೈಟ್ ಉಡುಪಿ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಸುದ್ದಿ ವಾಹಿನಿ. ಇದು 2009ರಲ್ಲಿ ಆರಂಭವಾದ ವೆಬ್ ನ್ಯೂಸ್ ಕನ್ನಡ ಸದಾ ಹೊಸ ಹೊಸ ಪ್ರಯತ್ನ ಮತ್ತು ಪರಿಕಲ್ಪನೆಗಳನ್ನು ಜನರ ಮುಂದಿಡುತ್ತ ವಿಶಾಲ ಹೃದಯಿಗಳಾದ ಕನ್ನಡ ಪ್ರೇಕ್ಷಕರ ಮನಗೆಲ್ಲುವಲ್ಲಿ ವೆಬ್ ನ್ಯೂಸ್ ಕನ್ನಡ ವೆಬ್ಸೈಟ್ ಯಶಸ್ವಿಯಾಗಿದೆ ವೆಬ್ ನ್ಯೂಸ್ ಕನ್ನಡ ಅತ್ಯಂತ ವೇಗವಾಗಿ ಸುದ್ದಿಗಳನ್ನು ಬಿತ್ತರಿಸುವಲ್ಲಿ ಮುಂಚೂಣಿಯಲ್ಲಿದೆ ಇದು ವೆಬ್ ನ್ಯೂಸ್ ಕನ್ನಡ ಇದು ಕನ್ನಡಿಗರ ಸುದ್ದಿತಾಣ ಎಂಬ ತನ್ನ ಧ್ಯೇಯ ವಾಕ್ಯದಂತೆ ಸಮಾಜದಲ್ಲಿ ಕಂಡು ಬರುವ ಸಮಸ್ಯೆಗಳನ್ನು ಮತ್ತು ನೊಂದವರ ಧ್ವನಿಯಾಗಿ, ಸಮಾಜದಲ್ಲಿರುವ ದೋಷಗಳನ್ನು ಸರಿ ಪಡಿಸುವ ಕೆಲಸವನ್ನು ಮಾಡುವಲ್ಲಿ ವೆಬ್ ನ್ಯೂಸ್ ಕನ್ನಡ ತನ್ನ ಕರ್ತವ್ಯ ನಿರ್ವಹಿಸುತ್ತಿದೆ. ಜನರ ನಂಬಿಕೆ ಮತ್ತು ವಿಶ್ವಾಸಾರ್ಹತೆಗೆ ಧಕ್ಕೆಯಾಗದ ರೀತಿಯಲ್ಲಿ ಸುದ್ದಿ ನೀಡುವ ವೆಬ್ ನ್ಯೂಸ್ ಕನ್ನಡ ಯಾವುದೇ ಘಟನೆಯಿರಲಿ, ಪ್ರಮುಖ ಸುದ್ದಿಯಿರಲಿ ಅತ್ಯಂತ ವೇಗವಾಗಿ ಜನರಿಗೆ ಮುಟ್ಟಿಸುತ್ತಿದೆ. ಇದು ವೆಬ್ ನ್ಯೂಸ್ ಕನ್ನಡ ಇದು ಕನ್ನಡಿಗರ ಸುದ್ದಿತಾಣ gmail-karavalivaninews@gmail.com
webnews kannada

ಫೇಸ್ಬುಕ್ ಗೆಳತಿಯ ಮಾತಿಗೆ ಮರುಳಾಗಿ ಹೋಗಿದ್ದವ ರಸ್ತೆಯಲ್ಲಿ ಬೆತ್ತಲಾಗಿ ನಿಂತ

ಫೇಸ್ಬುಕ್ ಗೆಳತಿಯ ಮಾತಿಗೆ ಮರುಳಾಗಿ ಹೋಗಿದ್ದವ ರಸ್ತೆಯಲ್ಲಿ ಬೆತ್ತಲಾಗಿ ನಿಂತ  www.webnewskannada.com Webnews kannada -ಮಡಿಕೇರಿ,  ಮಹಿಳೆಯೊಬ್ಬಳು ಕರೆದಿದ್ದಾಳೆಂದು ಮಡಿಕೇರಿಗೆ ಬಂದಿರುವ ಮಂಡ್ಯ ಜಿಲ್ಲೆ ಮದ್ದೂರಿನ ಮಹೇಶನಿಗೆ ನರಕದ ಅನುಭವ ಎದುರಾಗಿದೆ. ಫೇಸ್‌ಬುಕ್‌ನಲ್ಲಿ (Facebook) ಪರಿಚಯವಾದ ಯುವತಿಯನ್ನು ಭೇಟಿಯಾಗಲು ಮಂಡ್ಯದಿಂದ ಮಡಿಕೇರಿಗೆ ಬಂದ ಯುವಕನನ್ನು, ಮನೆಯೊಂದರಲ್ಲಿ ಕೂಡಿಹಾಕಿ ಹಣಕ್ಕಾಗಿ ಹಲ್ಲೆ ನಡೆಸಲಾಗಿದೆ. ಹೇಗೋ ಆರೋಪಿಗಳಿಂದ ತಪ್ಪಿಸಿಕೊಂಡು ಬಂದ ಯುವಕ, ಓಡೋಡಿ ಬಂದು ಮಡಿಕೇರಿ‌ನಗರ ಪೊಲೀಸರಿಗೆ ದೂರು ನೀಡಿದ್ದಾನೆ. ಇದೊಂದು ಹನಿಟ್ರ್ಯಾಪ್ ಜಾಲದ ಕೃತ್ಯವಿರಬಹುದೆಂದು ಪೊಲೀಸರು ಶಂಕಿ ವ್ಯಕ್ತಪಡಿಸಿದ್ದು, ತನಿಖೆ […]