ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು,ಗೆಳೆಯರ ಬಳಗ ಕಾರ್ಕಡ,ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ರೈತಧ್ವನಿ ಸಂಘ ಕೋಟ,ಸ್ನೇಹಕೂಟ ಮಣೂರು ಇವರುಗಳ ಸಹಯೋಗದೊಂದಿಗೆ ೫೨ನೇ ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮದಲ್ಲಿ ಹಿರಿಯ ಕೃಷಿಕ ದಾರೋಜ್ಜಿಮನೆ ಆನಂದ ಕಾಂಚನ್ ಇವರಿಗೆ ಕೃಷಿ ಪುರಸ್ಕಾರ ನೀಡಿ ಗೌರವಿಸಲಾಯಿತು. ತೆಕ್ಕಟ್ಟೆ ಪಂಚಾಯತ್ ಮಾಜಿ ಅಧ್ಯಕ್ಷ ಶೇಖರ್ ಕಾಂಚನ್ ಕೊಮೆ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ, ಕೋಟತಟ್ಟು ಪಡುಕರೆಯ ಪ್ರಗತಿಪರ […]
Like this:
Like Loading...
○ ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ವಿದ್ಯಾರ್ಥಿಗಳಿಗೆ ಸ್ನೇಹ ಭಾವ ಹಾಗೂ ಐಕ್ಯತೆಯನ್ನು ಹೆಚ್ಚಿಸುವ ಉದ್ದೇಶದಿಂದ ಇಫ್ತಾರ್ ಕೂಟವನ್ನು ಆಯೋಜಿಸಲಾಗಿತ್ತು.ಈ ಕಾರ್ಯಕ್ರಮದ ಅಧ್ಯಕ್ಷರಾಗಿ ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯರವರು, ವಹಿಸಿದ್ದರು ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷರಾದ ಶ್ರೀ ಸುಬ್ರಹ್ಮಣ್ಯರವರು ವಿದ್ಯಾರ್ಥಿಗಳನ್ನು ಕುರಿತು “ಇಫ್ತಾರ್ ಕೂಟವೂ ಸಹೋದರತ್ವ, ಪ್ರೀತಿ, ಮತ್ತು ಐಕ್ಯತೆಯ ಸಂಕೇತವಾಗಿದೆ. ಈ ಕಾರ್ಯಕ್ರಮದ ಮೂಲಕ ನಾವು ಪರಸ್ಪರ ಗೌರವ, ಸ್ನೇಹ, ಮತ್ತು ಸಾಮರಸ್ಯವನ್ನು ಬೆಳೆಸಿಕೊಳ್ಳಬಹುದು ಎ0ದರು.ಹಾಗೂ ಇಫ್ತಾರ್ ಕೂಟ […]
Like this:
Like Loading...
SBI ಅಕೌಂಟ್ ಬಳಸುತ್ತಿದ್ದೀರಾ.. ಇನ್ನು ಸ್ವಲ್ಪ ಹೊತ್ತಿನಲ್ಲಿ.. SBI ತನ್ನ ಖಾತೆದಾರರಿಗೆ ಮಹತ್ವದ ಅಲರ್ಟ್ ನೀಡಿದೆ. UPI, IMPS, YONO, , NEFT, ಮತ್ತು RTGS ನಂತಹ ಸೇವೆಗಳು ಇಂದು ಬೆಳಗ್ಗೆ 11:20 ರಿಂದ ಮಧ್ಯಾಹ್ನ 12:05 ರವರೆಗೆ ಲಭ್ಯವಿರುವುದಿಲ್ಲ ಎಂದು ಬ್ಯಾಂಕ್ ತಿಳಿಸಿದೆ. ಮೆಂಟೆನನ್ಸ್ ಕಾರಣದಿಂದ ಈ ವ್ಯತ್ಯಯ ಉಂಟಾಗಲಿದೆ ಎಂದು ಹೇಳಿದೆ. ಗ್ರಾಹಕರು UPI Lite ಮತ್ತು ATMಗಳ ಮೂಲಕ ಸೇವೆಗಳನ್ನು ಪಡೆಯಬಹುದು ಎಂದು ಸೂಚಿಸಿದ್ದು, ಉಂಟಾಗುವ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸಿದೆ.
Like this:
Like Loading...