ಸೇಕ್ರೆಡ್ ಹಾರ್ಟ್ ಚರ್ಚ್ ಕೊಳಲಗಿರಿಯಲ್ಲಿ ಕ್ರಿಸ್ಮಸ್ ಹಬ್ಬದ ಆಚರಣೆ ಬಿಳಿ ಬಣ್ಣವನ್ನು ನೋಡಿ ಹೆದರುವ ಪ್ರಾಣಿ. ಹುಲಿ ಸೇಕ್ರೆಡ್ ಹಾರ್ಟ್ ಚರ್ಚ್ ಕೊಳಲಗಿರಿಯಲ್ಲಿ ಕ್ರಿಸ್ಮಸ್ ಹಬ್ಬದ ಆಚರಣೆಯನ್ನು ಸಡಗರದಿಂದ ಆಚರಿಸಲಾಯಿತು. ದಿವ್ಯ ಬಲಿಪೂಜೆಯ ಪ್ರಧಾನ ಯಾಜಕರಾಗಿ ಅತೀ ವೆಂದನಿಯ ಧರ್ಮಗುರುಗಳಾದ ಮನೋಹರ್ ಡಿ’ಸೋಜಾ ಪೆರಂಪಳ್ಳಿ (ಪೆರಂಪಳ್ಳಿ ಚರ್ಚ್ ಕಾನ್ವೆಂಟ್ ಇದರ ಪ್ರಧಾನರು) ಹಾಗೂ ಚರ್ಚಿನ ಧರ್ಮಗುರು ವೆಂದನಿಯ ಧರ್ಮಗುರುಗಳಾದ ಜೋಸೆಫ್ ಮಾಚಾದೋ ಅವರು ನೆರವೇರಿಸಿದರು. ಕ್ರಿಸ್ಮಸ್ ಕೇವಲ […]
ದೇಶ ಕಾಯುವ ಯೋಧರನ್ನು ಗೌರವಿಸುವುದು ನಮ್ಮ ಆದ್ಯ ಕರ್ತವ್ಯ – ಸತೀಶ್ ಪೂಜಾರಿ ಸಾಲಿಗ್ರಾಮ
ದೇಶ ಕಾಯುವ ಯೋಧರನ್ನು ಗೌರವಿಸುವುದು ನಮ್ಮ ಆದ್ಯ ಕರ್ತವ್ಯ – ಸತೀಶ್ ಪೂಜಾರಿ ಸಾಲಿಗ್ರಾಮ ಬಿಳಿ ಬಣ್ಣವನ್ನು ನೋಡಿ ಹೆದರುವ ಪ್ರಾಣಿ. ಹುಲಿ ಕೋಟ: ದೇಶ ಕಾಯುವ ಯೋಧರನ್ನು ಗೌರವಿಸುವ ಮನೋಭಾವನೆ ಸರ್ವಶ್ರೇಷ್ಠ ಅದೇ ರೀತಿ ಗಡಿಯಲ್ಲಿ ದೇಶಕ್ಕಾಗಿ ಬಲಿದಾನಗೈಯುವ ಯೋಧರ ಸ್ಥಿತಿಗತಿ ಅಷ್ಟೆ ಕ್ಲಿಷ್ಟಕರವಾಗಿರುತ್ತದೆ ಇದಕ್ಕೆ ಅನೂಪ್ ಪೂಜಾರಿ ಸಹಿತ ಹಲವು ಯೋಧರ ಕಥೆವ್ಯಥೆಯೇ ಸಾಕ್ಷಿ ಎಂದು ಜಯಕರ್ನಾಟಕ ಸಂಘಟನೆಯ ಉಡುಪಿ ಜಿಲ್ಲಾಧ್ಯಕ್ಷ ಸತೀಶ್ ಪೂಜಾರಿ ಸಾಲಿಗ್ರಾಮ […]
ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ಜನತಾ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು
ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ಜನತಾ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಬಿಳಿ ಬಣ್ಣವನ್ನು ನೋಡಿ ಹೆದರುವ ಪ್ರಾಣಿ. ಹುಲಿ ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ಜನತಾ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷ ಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ಇವರ […]
ಬೆಂಗಳೂರು-ಸಮಾಜಸೇವಕ ಕಾರ್ಕಡ ತಾರಾನಾಥ ಹೊಳ್ಳ ಸೇರಿದಂತೆ ಆರು ಜನ ಸಾಧಕರಿಗೆ ನರಸಿಂಹ ಪ್ರಶಸ್ತಿ ಪ್ರದಾನ
ಬೆಂಗಳೂರು-ಸಮಾಜಸೇವಕ ಕಾರ್ಕಡ ತಾರಾನಾಥ ಹೊಳ್ಳ ಸೇರಿದಂತೆ ಆರು ಜನ ಸಾಧಕರಿಗೆ ನರಸಿಂಹ ಪ್ರಶಸ್ತಿ ಪ್ರದಾನ ಬೆಂಗಳೂರು-ಸಮಾಜಸೇವಕ ಕಾರ್ಕಡ ತಾರಾನಾಥ ಹೊಳ್ಳ ಸೇರಿದಂತೆ ಆರು ಜನ ಸಾಧಕರಿಗೆ ನರಸಿಂಹ ಪ್ರಶಸ್ತಿ ಪ್ರದಾನ ಕೋಟ:ಕೂಟ ಮಹಾಜಗತ್ತು ಸಾಲಿಗ್ರಾಮ (ಬೆಂಗಳೂರು ಅಂಗಸಂಸ್ಥೆ) ವತಿಯಿಂದ ಬಸವನಗುಡಿ ರಸ್ತೆಯಲ್ಲಿರುವ ಗುರುನರಸಿಂಹ ಕಲ್ಯಾಣ ಮಂಟಪದಲ್ಲಿ ಭಾನುವಾರ ಹಮ್ಮಿ ಕೊಂಡಿದ್ದ ನರಸಿಂಹ ಪ್ರಶಸ್ತಿ ಪ್ರದಾನ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಕರ್ನಲ್ ಬಿ. ಚಿನ್ಮಯ್, ಲೆಫ್ಟಿನೆಂಟ್ ಕರ್ನಲ್ ಪುಷ್ಪ ಕಫ್ರಿ, ಉದ್ಯಮಿ ಜಿ.ಪ್ರಕಾಶ್ ಮಯ್ಯ, ಡಾ. ಎ.ಎಸ್.ಕೃಷ್ಣಮೂರ್ತಿ […]
Gold Rate Rise: ಚಿನ್ನದ ಬೆಲೆಯಲ್ಲಿ ಅಲ್ಲೋಲ ಕಲ್ಲೋಲ! ಒಂದೇ ದಿನಕ್ಕೆ ಭರ್ಜರಿ 1100 ರೂ ಏರಿಕೆ, ಎಷ್ಟಾಯ್ತು ಗೊತ್ತ
Gold Rate Rise: ಚಿನ್ನದ ಬೆಲೆಯಲ್ಲಿ ಅಲ್ಲೋಲ ಕಲ್ಲೋಲ! ಒಂದೇ ದಿನಕ್ಕೆ ಭರ್ಜರಿ 1100 ರೂ ಏರಿಕೆ, ಎಷ್ಟಾಯ್ತು ಗೊತ್ತ ಬಿಳಿ ಬಣ್ಣವನ್ನು ನೋಡಿ ಹೆದರುವ ಪ್ರಾಣಿ. ಹುಲಿ ಶುದ್ಧ ಚಿನ್ನದ ಇಂದಿನ ದರ ಎಷ್ಟಿದೆ? ಡಿಸೆಂಬರ್ 22 ಸೋಮವಾರದಂದು ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 13528 ರೂಪಾಯಿ ಇದ್ದು, ಇಂದು 110 ರೂಪಾಯಿ ಏರಿಕೆ ಆಗಿದೆ. 10 ಗ್ರಾಂ ಶುದ್ಧ ಚಿನ್ನಕ್ಕೆ 1,35,280 […]
ಸಿಎಂ ಯೋಗಿ ಆದಿತ್ಯನಾಥ್ (CM Yogi Adityanath)’ಕಾರಿನತ್ತ ನುಗ್ಗಿದ ಬಿಡಾಡಿ ಹಸು!
ಸಿಎಂ ಯೋಗಿ ಆದಿತ್ಯನಾಥ್ (CM Yogi Adityanath)’ಕಾರಿನತ್ತ ನುಗ್ಗಿದ ಬಿಡಾಡಿ ಹಸು! ಬಿಳಿ ಬಣ್ಣವನ್ನು ನೋಡಿ ಹೆದರುವ ಪ್ರಾಣಿ. ಹುಲಿ ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೆ ಒಂದೇ ತಿಂಗಳಲ್ಲಿ ಎರಡನೇ ಬಾರಿಗೆ ಭದ್ರತೆ ಭೀತಿ ಎದುರಿಸಿದ್ದಾರೆ. ಕಾರಿನಿಂದ ಇಳಿದ ಕೆಲವೇ ಕ್ಷಣಗಳಲ್ಲಿ ಬಿಡಾಡಿ ಹಸುವೊಂದು ದಾರಿ ತಪ್ಪಿ ಅವರಿಗೆ ಭದ್ರತಾ ಭೀತಿಯನ್ನುಂಟು ಮಾಡಿದೆ. ಶುಕ್ರವಾರ ಸಂಜೆ ಆದಿತ್ಯನಾಥ್ ಅವರು ಗೋರಖ್ ನಾಥ್ ಮೇಲ್ಸೇತುವೆ […]
ಭಕ್ತಿ ಗೀತೆ ಹಾಡಿದ್ದಕ್ಕೆ ಬಂಗಾಳಿ ಗಾಯಕಿ ಲಗ್ನಜಿತಾ ಚಕ್ರವರ್ತಿ ಮೇಲೆ ಮೆಹಬೂಬ್ ಮಲ್ಲಿಕ್ನಿಂದ ಹಲ್ಲೆಗೆ ಯತ್ನ,
ಭಕ್ತಿ ಗೀತೆ ಹಾಡಿದ್ದಕ್ಕೆ ಬಂಗಾಳಿ ಗಾಯಕಿ ಲಗ್ನಜಿತಾ ಚಕ್ರವರ್ತಿ ಮೇಲೆ ಮೆಹಬೂಬ್ ಮಲ್ಲಿಕ್ನಿಂದ ಹಲ್ಲೆಗೆ ಯತ್ನ, ಬಿಳಿ ಬಣ್ಣವನ್ನು ನೋಡಿ ಹೆದರುವ ಪ್ರಾಣಿ. ಹುಲಿ ಖಾಸಗಿ ಶಾಲೆಯೊಂದರ ಕಾರ್ಯಕ್ರಮವೊಂದರ ವೇಳೆ ಬಂಗಾಳಿ ಹಿನ್ನೆಲೆ ಗಾಯಕಿ ಲಗ್ನಜಿತಾ ಚಕ್ರವರ್ತಿ ಮೇಲೆ ದೌರ್ಜನ್ಯ ಮತ್ತು ಹಲ್ಲೆ ನಡೆಸಿದ್ದಾರೆ ಎಂದು ದೂರು ದಾಖಲಿಸಿದ್ದಾರೆ. ಸ್ಥಳೀಯ ತೃಣಮೂಲ ಕಾಂಗ್ರೆಸ್ ಮುಖಂಡನೊಬ್ಬ ‘ಜಾತ್ಯತೀತ’ ಹಾಡುಗಳನ್ನು ಮಾತ್ರ ಹಾಡುವಂತೆ ತನಗೆ ಬೆದರಿಕೆ ಹಾಕಿದ್ದು ದೈಹಿಕವಾಗಿ ಹಲ್ಲೆ ಮಾಡುವುದಾಗಿ […]
ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ ಹೃದಯಾಘಾತದಿಂದ ನಿಧನ
ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ ಹೃದಯಾಘಾತದಿಂದ ನಿಧನ ಕನ್ನಡ ಮಾಧ್ಯಮ ಲೋಕದ ಹಿರಿಯ ಪತ್ರಕರ್ತ ದೊಡ್ಡ ಬೊಮ್ಮಯ್ಯ ಇಂದು ಶನಿವಾರ ನಿಧನರಾಗಿದ್ದಾರೆ. ದೊಡ್ಡಬೊಮ್ಮಯ್ಯ ಅವರು ಸಂಜೆವಾಣಿ ಪತ್ರಿಕೆಯ ಮತ್ತು ಇಂದು ಸಂಜೆ ವರದಿಗಾರರಾಗಿ ಕಾರ್ಯ ನಿರ್ವಹಿಸಿದ್ದರು. ಆತ್ಮೀಯ ಬಳಗವನ್ನು ಗಳಿಸಿಕೊಂಡಿದ್ದ ಬೊಮ್ಮಯ್ಯ ಅವರು ನಿಧನ ಹೊಂದಿರುವುದು ಅವರ ಕುಟುಂಬ ವರ್ಗ ಮತ್ತು ಆತ್ಮೀಯ ಗೆಳೆಯರ ಬಳಗದಲ್ಲಿ ತೀವ್ರ ದುಃಖವನ್ನುಂಟುಮಾಡಿದೆ.ನಿನ್ನೆಯಷ್ಟೇ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನದ ಸುದ್ದಿ ವರದಿ ಕೆಲಸ ಮುಗಿಸಿ ಇಂದು ಬೆಳಗ್ಗೆ ಬೆಂಗಳೂರಿಗೆ ವಾಪಸ್ಸಾಗಿದ್ದ ದೊಡ್ಡಬೊಮ್ಮಯ್ಯ ಅವರು ತೀವ್ರ […]
ತನಗೆ ಮರ್ಯಾದೆ ಕೊಡ್ಲಿಲ್ಲ ಅಂತಾ ಹೆಂಡತಿಯನ್ನೇ ಕೊಲ್ಲಲು ಸುಪಾರಿ
ತನಗೆ ಮರ್ಯಾದೆ ಕೊಡ್ಲಿಲ್ಲ ಅಂತಾ ಹೆಂಡತಿಯನ್ನೇ ಕೊಲ್ಲಲು ಸುಪಾರಿ ಬಿಳಿ ಬಣ್ಣವನ್ನು ನೋಡಿ ಹೆದರುವ ಪ್ರಾಣಿ. ಹುಲಿ ಮೈಸೂರು, ಡಿಸೆಂಬರ್ 19: ಈಗಿನ ಕಾಲದಲ್ಲಿ ಹೆಂಡತಿ ಗಂಡನನ್ನು, ಗಂಡ ಹೆಂಡತಿಯನ್ನು ಕೊಲ್ಲುವ ಕೇಸ್ಗಳು ಪದೇ ಪದೇ ಕೇಳಿ ಬರುತ್ತವೆ. ಅನೈತಿಕ ಸಂಬಂಧ ಸೇರಿ ಹತ್ತು ಹಲವು ಕಾರಣಕ್ಕೆ ಈ ರೀತಿಯ ಕೊಲೆಗಳು ನಡೆಯುತ್ತವೆ. ಆದರೆ ಪತಿಯೊಬ್ಬ ಹೆಂಡತಿ ತನಗೆ ಮರ್ಯಾದೆ ಕೊಡುವುದಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ಆಕೆಯನ್ನು ಕೊಲ್ಲಲು ಸುಪಾರಿ […]
ಪಾರಂಪಳ್ಳಿ ವಿನ್ ಲೈಟ್ ಪುರಸ್ಕಾರಕ್ಕೆ ಸುರೇಶ್ ಬಂಗೇರ ಆಯ್ಕೆ
ಪಾರಂಪಳ್ಳಿ ವಿನ್ ಲೈಟ್ ಪುರಸ್ಕಾರಕ್ಕೆ ಸುರೇಶ್ ಬಂಗೇರ ಆಯ್ಕೆ ಪಪ್ಪಾಯಿ ಯಾವ ದೇಶದ ರಾಷ್ಟ್ರೀಯ ಹಣ್ಣು ಉತ್ತರ: ಮಲೇಶಿಯಾ ಕೋಟ: ಇಲ್ಲಿನ ಸಾಲಿಗ್ರಾಮ ಪಾರಂಪಳ್ಳಿ ಪಡುಕರೆಯ ವಿನ್ ಲೈಟ್ ಸ್ಪೋರ್ಟ್ಸ್ ಕ್ಲಬ್ ಆರನೇ ವರ್ಷದ ವಿನ್ ಲೈಟ್ ಪುರಸ್ಕಾರಕ್ಕೆ ಸಾಂಪ್ರದಾಯಿಕ ಯಕ್ಷಕಲಾವಿದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೋಟ ಸುರೇಶ್ ಬಂಗೇರ ಆಯ್ಕೆಯಾಗಿದ್ದಾರೆ. ಇಲ್ಲಿನ ಪಾರಂಪಳ್ಳಿ ಪಡುಕರೆಯ ಪರಿಸರದಲ್ಲಿ ಡಿಸೆಂಬರ್ 27ರಂದು ಅಶಕ್ತ ಅನಾರೋಗ್ಯ ಪೀಡಿತರ ನೆರವಿಗಾಗಿ ಹಮ್ಮಿಕೊಂಡ ಪೆರ್ಡೂರು ಮೇಳದ […]










