ತಮಿಳು ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಭಾಗ್ಯರಾಜ್(73) ನಿಧನರಾದರು. ಹಠಾತ್ ಹೃದಯಾಘಾತದಿಂದ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆ ಫಲಿಸದೆ ನಿಧನರಾದರು. ಸಹಾಯಕ ನಿರ್ದೇಶಕರಾಗಿ ವೃತ್ತಿಜೀವನವನ್ನು ಆರಂಭಿಸಿದ ಇವರು, ಅನೇಕ ಯಶಸ್ವಿ ಚಿತ್ರಗಳನ್ನು ನೀಡಿದರು. ತಮಿಳು ಚಿತ್ರರಂಗದಲ್ಲಿ ತಮ್ಮದೇ ಆದ ವಿಶಿಷ್ಟ ಶೈಲಿ & ಹಾಸ್ಯಭರಿತ ಕಥೆಗಳ ಮೂಲಕ ಜನಪ್ರಿಯರಾಗಿದ್ದ ಇವರನ್ನು ‘ಚಿತ್ರಕಥೆಯ ರಾಜ’ ಎಂದೂ ಕರೆಯಲಾಗುತ್ತಿತ್ತು. ಇವರ ನಿಧನಕ್ಕೆ ಚಿತ್ರರಂಗ ಕಂಬನಿ ಮಿಡಿದಿದೆ.
Copyright - 2022webnewskannada news wedsite. All rights reserved.
ನಮ್ಮ ಈ ವೆಬ್ ನ್ಯೂಸ್ ಕನ್ನಡ ವೆಬ್ಸೈಟ್ ಉಡುಪಿ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಸುದ್ದಿ ವಾಹಿನಿ. ಇದು 2009ರಲ್ಲಿ ಆರಂಭವಾದ ವೆಬ್ ನ್ಯೂಸ್ ಕನ್ನಡ ಸದಾ ಹೊಸ ಹೊಸ ಪ್ರಯತ್ನ ಮತ್ತು ಪರಿಕಲ್ಪನೆಗಳನ್ನು ಜನರ ಮುಂದಿಡುತ್ತ ವಿಶಾಲ ಹೃದಯಿಗಳಾದ ಕನ್ನಡ ಪ್ರೇಕ್ಷಕರ ಮನಗೆಲ್ಲುವಲ್ಲಿ ವೆಬ್ ನ್ಯೂಸ್ ಕನ್ನಡ ವೆಬ್ಸೈಟ್ ಯಶಸ್ವಿಯಾಗಿದೆ ವೆಬ್ ನ್ಯೂಸ್ ಕನ್ನಡ ಅತ್ಯಂತ ವೇಗವಾಗಿ ಸುದ್ದಿಗಳನ್ನು ಬಿತ್ತರಿಸುವಲ್ಲಿ ಮುಂಚೂಣಿಯಲ್ಲಿದೆ ಇದು ವೆಬ್ ನ್ಯೂಸ್ ಕನ್ನಡ ಇದು ಕನ್ನಡಿಗರ ಸುದ್ದಿತಾಣ ಎಂಬ ತನ್ನ ಧ್ಯೇಯ ವಾಕ್ಯದಂತೆ ಸಮಾಜದಲ್ಲಿ ಕಂಡು ಬರುವ ಸಮಸ್ಯೆಗಳನ್ನು ಮತ್ತು ನೊಂದವರ ಧ್ವನಿಯಾಗಿ, ಸಮಾಜದಲ್ಲಿರುವ ದೋಷಗಳನ್ನು ಸರಿ ಪಡಿಸುವ ಕೆಲಸವನ್ನು ಮಾಡುವಲ್ಲಿ ವೆಬ್ ನ್ಯೂಸ್ ಕನ್ನಡ ತನ್ನ ಕರ್ತವ್ಯ ನಿರ್ವಹಿಸುತ್ತಿದೆ. ಜನರ ನಂಬಿಕೆ ಮತ್ತು ವಿಶ್ವಾಸಾರ್ಹತೆಗೆ ಧಕ್ಕೆಯಾಗದ ರೀತಿಯಲ್ಲಿ ಸುದ್ದಿ ನೀಡುವ ವೆಬ್ ನ್ಯೂಸ್ ಕನ್ನಡ ಯಾವುದೇ ಘಟನೆಯಿರಲಿ, ಪ್ರಮುಖ ಸುದ್ದಿಯಿರಲಿ ಅತ್ಯಂತ ವೇಗವಾಗಿ ಜನರಿಗೆ ಮುಟ್ಟಿಸುತ್ತಿದೆ. ಇದು ವೆಬ್ ನ್ಯೂಸ್ ಕನ್ನಡ ಇದು ಕನ್ನಡಿಗರ ಸುದ್ದಿತಾಣ
gmail-karavalivaninews@gmail.com
Webnews kannada:ಸಾಸ್ತಾನ ಪಾಂಡೇಶ್ವರದ ಕೋಸ್ಟಲ್ ಪ್ಯಾರಡೈಸ್ ಅನುಗ್ರಹ ಸಭಾಂಗಣದಲ್ಲಿ ಉಡುಪಿ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಬ್ರಹ್ಮಾವರ ತಾಲ್ಲೂಕು ಪತ್ರಕರ್ತರ ಸಂಘದ ವತಿಯಿಂದ ಭಾನುವಾರ ನಡೆದ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ನೆರವೇರಿತು ಬರವಣಿಗೆಯಲ್ಲಿ ವಾಸ್ತವಾಂಶ, ಜವಾಬ್ದಾರಿ ಇರಲಿಇಂದು ಪತ್ರಿಕಾ ರಂಗದಲ್ಲಿ ಬದಲಾವಣೆ ಆಗಿದೆ. ಬರವಣಿಗೆಯಲ್ಲಿ ಜವಾಬ್ದಾರಿ ಮತ್ತು ವಾಸ್ತವಾಂಶ ಇರಬೇಕು ಎಂದು ಮಾಜಿ ಸಚಿವ ಕೆ.ಜಯಪ್ರಕಾಶ ಹೆಗ್ಡೆ ಹೇಳಿದರು.ಜನಾಭಿಪ್ರಾಯ ಮೂಡಿಸುವ ಕೆಲಸ ಪತ್ರಿಕೆ, ಮಾಧ್ಯಮಗಳು ಮಾಡುತ್ತವೆ. ಅದ್ದರಿಂದ ಸಮಾಜಕ್ಕೆ ಯಾವುದೇ ತೊಂದರೆಯಾಗದ […]
ರಾಜ್ಯದಲ್ಲಿ ತುಳು ಭಾಷೆಯನ್ನು ರಾಜ್ಯದ ೨ನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಆದಷ್ಟು ಶೀಘ್ರ ಘೋಷಣೆ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿದರು. ವಿಧಾನಸಭೆಯಲ್ಲಿ ಕಾಂಗ್ರೆಸ್ನ ಅಶೋಕ್ ರೈ ಪ್ರಶ್ನೆಗೆ ಉತ್ತರಿಸಿದ ಸಚಿವರು, ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವ ನಿಟ್ಟಿನಲ್ಲಿ ಪ್ರಸ್ತಾವನೆಯನ್ನು ಚರ್ಚಿಸಲು ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದು ಅವರು ಹೇಳಿದರು. ತುಳು ಭಾಷೆಯ ಸ್ವರೂಪ ಮತ್ತು ಇತಿಹಾಸ, ತುಳು ಸಾಹಿತ್ಯ […]
ಮುಂಬೈ: ನನ್ನ ಮಗಳು ತಪ್ಪು ಮಾಡಿದ್ರೆ ಕೇತನ್ನನ್ನು (Ketan) ತಳ್ಳಿ ಕೊಲೆಗೈದ ಅದೇ ಕೋಟೆಯಿಂದ ತಳ್ಳಿ ಬಿಡಿ ಎಂದು ಸಿಯಾ ಗೋಯಲ್ (Siya Goyal) ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಕೇತನ್ ಕೊಲೆ ಆರೋಪಿಯಾದ ಸಿಯಾಳ ತಾಯಿ ಪೂಜಾ ಗೋಯಲ್ ಮಾಧ್ಯಮಗಳ ಜೊತೆ ಮಾತನಾಡಿ, ನನ್ನ ಮಗಳು ಸಿಯಾ, ಕೇತನ್ ಜೊತೆ ಮದುವೆ ಮಾತುಕತೆ ವೇಳೆ ಅಸಮಾಧಾನ ವ್ಯಕ್ತಪಡಿಸಿರಲಿಲ್ಲ. ಇಬ್ಬರೂ ನವೆಂಬರ್ನಲ್ಲಿ ರಾಜಸ್ಥಾನದ ಉದಯಪುರದ ಅರಮನೆಯಲ್ಲಿ ಮದುವೆಯಾಗಲು ಸಿದ್ಧರಾಗಿದ್ದರು. ಕೇತನ್ ಸಾವು ಕೇವಲ ಒಂದು ಕುಟುಂಬವನ್ನು ಮಾತ್ರವಲ್ಲ, ಎರಡು […]