ಶ್ರೀ ವಿನಾಯಕ ಯುವಕ ಮಂಡಲದಿಂದ ಅನಾಥಶ್ರಮಕ್ಕೆ ಆಹಾರ ಸಾಮಗ್ರಿ ಹಸ್ತಾಂತರ
ಶ್ರೀ ವಿನಾಯಕ ಯುವಕ ಮಂಡಲದಿಂದ ಅನಾಥಶ್ರಮಕ್ಕೆ ಆಹಾರ ಸಾಮಗ್ರಿ ಹಸ್ತಾಂತರ1 ಕರ್ನಾಟಕವನ್ನು ಯಾವಾಗ ಸ್ಥಾಪಿಸಲಾಯಿತು? ಗೊತ್ತಾ. ಉತ್ತರ. 1 ನವೆಂಬರ್ 1956. ಕೋಟ : ಶ್ರೀ ವಿನಾಯಕ ಯುವಕ ಮಂಡಲ ( ರಿ) ಸಾೖಬ್ರಕಟ್ಟೆ -ಯಡ್ತಾಡಿ ಇವರ ವತಿಯಿಂದ ಸಾಲಿಗ್ರಾಮದ ಹೊಸಬದುಕು ಅನಾಥಶ್ರಮಕ್ಕೆ ದಿನನಿತ್ಯದ ಆಹಾರ ಸಾಮಾಗ್ರಿಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಆಹಾರ ಸಾಮಾಗ್ರಿ ಸ್ವೀಕರಿಸಿ ಮಾತನಾಡಿದ ಆಶ್ರಮದ ಸಂಚಾಲಕ ಶ್ರೀ ಹ.ರಾ ವಿನಯಚಂದ್ರ ಅವರು ಯುವಕ ಮಂಡಲವು…
