ಶ್ರೀ ವಿನಾಯಕ ಯುವಕ‌ ಮಂಡಲದಿಂದ ಅನಾಥಶ್ರಮಕ್ಕೆ ಆಹಾರ ಸಾಮಗ್ರಿ ಹಸ್ತಾಂತರ

ಶ್ರೀ ವಿನಾಯಕ ಯುವಕ‌ ಮಂಡಲದಿಂದ ಅನಾಥಶ್ರಮಕ್ಕೆ ಆಹಾರ ಸಾಮಗ್ರಿ ಹಸ್ತಾಂತರ1         ಕರ್ನಾಟಕವನ್ನು ಯಾವಾಗ ಸ್ಥಾಪಿಸಲಾಯಿತು? ಗೊತ್ತಾ.       ಉತ್ತರ. 1 ನವೆಂಬರ್ 1956.    ಕೋಟ : ಶ್ರೀ ವಿನಾಯಕ ಯುವಕ ಮಂಡಲ ( ರಿ‌) ಸಾೖಬ್ರಕಟ್ಟೆ -ಯಡ್ತಾಡಿ ಇವರ ವತಿಯಿಂದ ಸಾಲಿಗ್ರಾಮದ ಹೊಸಬದುಕು ಅನಾಥಶ್ರಮಕ್ಕೆ ದಿನನಿತ್ಯದ ಆಹಾರ ಸಾಮಾಗ್ರಿಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಆಹಾರ ಸಾಮಾಗ್ರಿ ಸ್ವೀಕರಿಸಿ ಮಾತನಾಡಿದ ಆಶ್ರಮದ ಸಂಚಾಲಕ ಶ್ರೀ ಹ.ರಾ ವಿನಯಚಂದ್ರ ಅವರು ಯುವಕ ಮಂಡಲವು…

Read More

ಫೆಬ್ರವರಿ 14ಕ್ಕೆ ಬ್ರಹ್ಮಾವರದಲ್ಲಿ ಅಭಿಮತ ಸಂಭ್ರಮ; ಪೂರ್ವಭಾವಿ ಸಭೆ

ಫೆಬ್ರವರಿ 14ಕ್ಕೆ ಬ್ರಹ್ಮಾವರದಲ್ಲಿ ಅಭಿಮತ ಸಂಭ್ರಮ; ಪೂರ್ವಭಾವಿ ಸಭೆ         ಬಿಳಿ ಬಣ್ಣವನ್ನು ನೋಡಿ ಹೆದರುವ ಪ್ರಾಣಿ.       ಹುಲಿ     ಕೋಟ: ಮೂಡುಗಿಳಿಯಾರಿನ ಜನಸೇವಾ ಟ್ರಸ್ಟ್ ಆಯೋಜಿಸುವ ಅಭಿಮತ ಸಂಭ್ರಮ 2026 ರ ಫೆಬ್ರವರಿ ತಿಂಗಳ ಹದಿನಾಲ್ಕನೇ ತಾರೀಕಿನಂದು ಬ್ರಹ್ಮಾವರ ಗಾಂಧಿ ಮೈದಾನದಲ್ಲಿ ನಡೆಯಲಿದೆ ಎನ್ನುವುದಾಗಿ ಜನಸೇವಾ ಟ್ರಸ್ಟ್ ಅಧ್ಯಕ್ಷ ವಸಂತ್ ಗಿಳಿಯಾರ್ ವಡ್ಡರ್ಸೆಯಲ್ಲಿ ನಡೆದ ಅಭಿಮತ ಸಂಭ್ರಮದ ಪೂರ್ವಭಾವಿ ಸಭೆಯಲ್ಲಿ ತಿಳಿಸಿದರು.  ಅಭಿಮತ ಸಂಭ್ರಮ ಎನ್ನುವುದು ರಾಜ್ಯದಲ್ಲೇ ಒಂದು ಮಾದರಿ…

Read More

ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ಎಂಗೇಜ್​ಮೆಂಟ್

ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ಎಂಗೇಜ್​ಮೆಂಟ್          200 ರೂಪಾಯಿ ನೋಟಿನ ಮೇಲೆ ಎಷ್ಟು ಭಾಷೆಯನ್ನು ಬರೆಯಲಾಗಿದೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.       15 ಭಾಷೆಗಳಲ್ಲಿ ಬರೆದಿರುತ್ತದೆ    ಉಡುಪಿ, ಡಿಸೆಂಬರ್​​ 16: ಸಮಯ ಅಭಾವದಿಂದ ಅಥವಾ ಕಚೇರಿಯಲ್ಲಿ ರಜೆ ಸಿಗಲ್ಲ ಎನ್ನುವ ಕಾರಣಕ್ಕೋ ಸಂಬಂಧಿಕರ ಮನೆಯ ಶುಭ ಕಾರ್ಯಕ್ರಮಗಳಿಗೆ ಹೋಗದಿರೋದು ಇತ್ತೀಚೆಗೆ ಮಾಮೂಲು. ಕೆಲವೊಮ್ಮೆ ತಮ್ಮ ಸಹೋದರ ಸಹೋದರಿಯರ ಮದುವೆಯಂತಹ ಕಾರ್ಯಗಳಿಗೂ ಅನಿವಾರ್ಯವಾಗಿ ಕೆಲವರು ಗೈರಾದ ಉದಾಹರಣೆಗಳಿವೆ….

Read More