ಜಿಲ್ಲಾಡಳಿತ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಮುಂದಿನ ಶೈಕ್ಷಣಿಕ ವರ್ಷಕ್ಕೆ ಮುನ್ನ ರಾಜ್ಯ ಸರ್ಕಾರವು ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 10,800 ಶಿಕ್ಷಕರ ನೇಮಕಾತಿ ಮಾಡುವ ಚಿಂತನೆ ನಡೆಸಿದೆ ಎಂದು ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ (Madhu Bangarappa) ಅವರು ಸೋಮವಾರ ತಿಳಿಸಿದ್ದಾರೆ.ಶಿಕ್ಷಕರ ಕೊರತೆಯನ್ನು ನೀಗಿಸುವ ಉದ್ದೇಶದಿಂದ ಸರ್ಕಾರವು ಈಗಾಗಲೇ 14,499 ಪೂರ್ಣಾವಧಿ ಶಿಕ್ಷಕರನ್ನು ನೇಮಕ ಮಾಡಿದ್ದು, ಮೊದಲ ಬಾರಿಗೆ 51,000 ಅತಿಥಿ ಶಿಕ್ಷಕರನ್ನು ಸಹ ನೇಮಕ ಮಾಡಿದೆ ಎಂದು ಅವರು ಹೇಳಿದರು. ಶಿವಮೊಗ್ಗ […]
Like this:
Like Loading...
ಬೆಂಗಳೂರು-ಸಮಾಜಸೇವಕ ಕಾರ್ಕಡ ತಾರಾನಾಥ ಹೊಳ್ಳ ಸೇರಿದಂತೆ ಆರು ಜನ ಸಾಧಕರಿಗೆ ನರಸಿಂಹ ಪ್ರಶಸ್ತಿ ಪ್ರದಾನ ಬೆಂಗಳೂರು-ಸಮಾಜಸೇವಕ ಕಾರ್ಕಡ ತಾರಾನಾಥ ಹೊಳ್ಳ ಸೇರಿದಂತೆ ಆರು ಜನ ಸಾಧಕರಿಗೆ ನರಸಿಂಹ ಪ್ರಶಸ್ತಿ ಪ್ರದಾನ ಕೋಟ:ಕೂಟ ಮಹಾಜಗತ್ತು ಸಾಲಿಗ್ರಾಮ (ಬೆಂಗಳೂರು ಅಂಗಸಂಸ್ಥೆ) ವತಿಯಿಂದ ಬಸವನಗುಡಿ ರಸ್ತೆಯಲ್ಲಿರುವ ಗುರುನರಸಿಂಹ ಕಲ್ಯಾಣ ಮಂಟಪದಲ್ಲಿ ಭಾನುವಾರ ಹಮ್ಮಿ ಕೊಂಡಿದ್ದ ನರಸಿಂಹ ಪ್ರಶಸ್ತಿ ಪ್ರದಾನ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಕರ್ನಲ್ ಬಿ. ಚಿನ್ಮಯ್, ಲೆಫ್ಟಿನೆಂಟ್ ಕರ್ನಲ್ ಪುಷ್ಪ ಕಫ್ರಿ, ಉದ್ಯಮಿ ಜಿ.ಪ್ರಕಾಶ್ ಮಯ್ಯ, ಡಾ. ಎ.ಎಸ್.ಕೃಷ್ಣಮೂರ್ತಿ […]
Like this:
Like Loading...
SBI ಅಕೌಂಟ್ ಬಳಸುತ್ತಿದ್ದೀರಾ.. ಇನ್ನು ಸ್ವಲ್ಪ ಹೊತ್ತಿನಲ್ಲಿ.. SBI ತನ್ನ ಖಾತೆದಾರರಿಗೆ ಮಹತ್ವದ ಅಲರ್ಟ್ ನೀಡಿದೆ. UPI, IMPS, YONO, , NEFT, ಮತ್ತು RTGS ನಂತಹ ಸೇವೆಗಳು ಇಂದು ಬೆಳಗ್ಗೆ 11:20 ರಿಂದ ಮಧ್ಯಾಹ್ನ 12:05 ರವರೆಗೆ ಲಭ್ಯವಿರುವುದಿಲ್ಲ ಎಂದು ಬ್ಯಾಂಕ್ ತಿಳಿಸಿದೆ. ಮೆಂಟೆನನ್ಸ್ ಕಾರಣದಿಂದ ಈ ವ್ಯತ್ಯಯ ಉಂಟಾಗಲಿದೆ ಎಂದು ಹೇಳಿದೆ. ಗ್ರಾಹಕರು UPI Lite ಮತ್ತು ATMಗಳ ಮೂಲಕ ಸೇವೆಗಳನ್ನು ಪಡೆಯಬಹುದು ಎಂದು ಸೂಚಿಸಿದ್ದು, ಉಂಟಾಗುವ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸಿದೆ.
Like this:
Like Loading...